LATEST NEWS
ಆಹಾರ ಹುಡುಕಿ ನಾಡಿಗೆ ಬಂದ ಅತಿಥಿ- 15ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಣೆ
ಕಾರವಾರ ಅಗಸ್ಟ್ 21: ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೆರವಡಿ ಗ್ರಾಮ ವ್ಯಾಪ್ತಿಯ ಕಡಿಯೆ ಯ ರೈತ ಕೃಷ್ಣ ಗುನಗಿ ಎಂಬುವರ ಮನೆಯ ಹಿತ್ತಲಲ್ಲಿ ಕಾಣಿಸಿಕೊಂಡ 15 ಅಡಿ ಉದ್ದದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆ ಸಿಬ್ಬಂದಿ ಶುಕ್ರವಾರ ಸಂಜೆ ಹಿಡಿದು ಅಣಶಿ ಅರಣ್ಯಕ್ಕೆ ಬಿಟ್ಟರು.
ಮನೆ ಹಿಂಭಾಗ ಕಟ್ಟಿಗೆ ಇಟ್ಟಿದ್ದ ಕೊಠಡಿಯೊಳಗೆ ಕಾಳಿಂಗ ಸರ್ಪ ಹೋಗುವುದನ್ನು ನೋಡಿದ ಕೃಷ್ಣ ಅವರ ಪತ್ನಿ ತಕ್ಷಣವೇ ಆ ವಿಷಯವನ್ನು ಅರಣ್ಯ ಇಲಾಖೆ ಸಿಬ್ಬಂದಿಗೆ ದೂರವಾಣಿ ಕರೆ ಮಾಡಿ ತಿಳಿಸಿದರು.
ಉರಗ ಪ್ರೇಮಿಯ ಆದ ಗೋಪಶಿಟ್ಟಾ ವಲಯದ ಅರಣ್ಯ ರಕ್ಷಕ ರಮೇಶ ಬಡಿಗೇರ ಅವರು ಸಿಬ್ಬಂದಿ ಜತೆ ತೆರಳಿ ಹಾವನ್ನು ಹಿಡಿದು ಬಳಿಕ ಅರಣ್ಯಕ್ಕೆ ಬಿಟ್ಟರು.
ವಿಡಿಯೋ
Facebook Comments
You may like
ಬಾವಿಗೆ ಬಿದ್ದ ಜೀವಂತ ನಾಗರ ಹಾವಿನ ರಕ್ಷಣೆ ಮಾಡಿದ ಯುವಕರು..ಮೈನವಿರೇಳಿಸುವ ಸಾಹಸದ ವಿಡಿಯೋ
ವಿವಿಐಪಿ ರೋಡ್ ಕ್ರಾಸಿಂಗ್ ಗಾಗಿ ಟ್ರಾಫಿಕ್ ನಿಲ್ಲಿಸಿದ ಪೊಲೀಸರು…!!
ಆನೆಗೆ ಬೆಂಕಿ ಇಟ್ಟ ಪಾಪಿಗಳು! ಸುಟ್ಟ ನೋವು ತಾಳಲಾರದೆ ಆನೆ ಸಾವು
ಕುಂಜಿಬೆಟ್ಟು ಚಾಮುಂಡಿಶ್ವೇರಿ ಗುಡಿಯ ಗರ್ಭಗುಡಿಯೊಳಗೆ ನಾಗರಹಾವಿನ ರಕ್ಷಣೆ
4ನೇ ಟೆಸ್ಟ್ ನಲ್ಲಿ ಆಸ್ಟ್ರೇಲಿಯಾ ವಿರುದ್ದ ರೋಚಕ ಗೆಲವು – ಸರಣಿ ಗೆದ್ದ ಭಾರತ
ಬಾರ್ಕೂರಿನಲ್ಲಿ ಶ್ರೀ ಕುಮಾರಸ್ವಾಮಿ ಮೂರ್ತಿಯ ಮೇಲೆ ಹರಿದಾಡಿದ ಸರ್ಪ
You must be logged in to post a comment Login