UDUPI
ಉಡುಪಿಯಲ್ಲಿ ವೃದ್ದೆಯ ಸರಗಳ್ಳತನ
ಉಡುಪಿಯಲ್ಲಿ ವೃದ್ದೆಯ ಸರಗಳ್ಳತನ
ಉಡುಪಿ ನವೆಂಬರ್ 28: ಬೈಕಿನಲ್ಲಿ ಬಂದ ಇಬ್ಬರು ಖದೀಮರು ವೃದ್ದೆಯ ಸರಗಳ್ಳತನ ಮಾಡಿ ಪರಾರಿಯಾದ ಘಟನೆ ಉಡುಪಿಯ ಎರ್ಮಾಳಿನಲ್ಲಿ ನಡೆದಿದೆ.
ಎರ್ಮಾಳು ಸರಳ ಶೆಟ್ಟಿ (75) ಚಿನ್ನದ ಸರ ಕಳಕೊಂಡ ವೃದ್ದೆ. ಮುಂಜಾನೆ ಸರಳ ಶೆಟ್ಟಿ ಅವರು ಎರ್ಮಾಳು ಸೊಸೈಟಿ ಗೆ ಹಾಲು ಕೊಡಲು ಬರುತ್ತಿದ್ದರು. ಈ ಸಂದರ್ಭ ಬೈಕಿನಲ್ಲಿ ಬಂದ ಇಬ್ಬರು ದಾರಿಕೇಳುವ ನೆಪದಲ್ಲಿ ಸರಳ ಶೆಟ್ಟಿ ಅವರನ್ನು ನಿಲ್ಲಿಸಿ ಮಾತನಾಡಿದ್ದಾರೆ. ಕೂಡಲೆ ವೃದ್ದೆಯ ಕುತ್ತಿಗೆಯಲ್ಲಿ ಚಿನ್ನದ ಸರ ವನ್ನು ಎಳೆದು ಬೈಕಿನಲ್ಲಿ ಪರಾರಿಯಾಗಿದ್ದಾರೆ.
ಕಳ್ಳರು ಉಡುಪಿ ಕಡೆಯಿಂದ ಪಡುಬಿದ್ರಿ ಕಡೆಗೆ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದ್ದು, ಕಳ್ಳರಿಗಾಗಿ ಪಡುಬಿದ್ರಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
Facebook Comments
You may like
-
ಆನೆಗೆ ಬೆಂಕಿ ಇಟ್ಟ ಪಾಪಿಗಳು! ಸುಟ್ಟ ನೋವು ತಾಳಲಾರದೆ ಆನೆ ಸಾವು
-
ಪಡುಬಿದ್ರಿಯಲ್ಲಿ ಮಾರಾಕಾಯುಧದಿಂದ ಅಟ್ಟಾಡಿಸಿ ದಾಳಿ…ಯುವಕನ ಸ್ಥಿತಿ ಗಂಭೀರ..
-
ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.
-
ಪೂಜೆಯಲ್ಲಿ ಪಾಲ್ಗೊಂಡಿದ್ದ ಮೊಯ್ದಿನ್ ಬಾವಾರಿಗೆ ಜೀವ ಬೆದರಿಕೆ…!
-
ಧರ್ಮಬೋಧಕನಿಂದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ
-
ಕಾಳಿದೇವಿಯ ಮಂತ್ರ ಪಠಣ ಪ್ರಯೋಜನ.
You must be logged in to post a comment Login