LATEST NEWS
ಕಾವ್ಯಾ ಆತ್ಮಹತ್ಯೆ ಸಂಬಂಧ ಆಳ್ವಾಸ್ ವಿದ್ಯಾಸಂಸ್ಥೆ ಆಡಳಿತ ಮಂಡಳಿಯನ್ನು ತೀವ್ರ ತರಾಟೆಗೆತ್ತಿಕೊಂಡ ವಿ.ಎಸ್ ಉಗ್ರಪ್ಪ
ಮಂಗಳೂರು : ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ನಿಗೂಢ ಸಾವಿನ ಹಿನ್ನೆಲೆಯಲ್ಲಿ ಮಕ್ಕಳ ಮತ್ತು ಮಹಿಳಾ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಆಳ್ವಾಸ್ ವಿದ್ಯಾಸಂಸ್ಥೆಗೆ ಭೇಟಿ ನೀಡಿದ್ದಾರೆ. ಹಾಸ್ಟೆಲ್ ಮತ್ತು ಹೈಸ್ಕೂಲಿಗೆ ಭೇಟಿ ನೀಡಿದ ತಂಡ, ಅಲ್ಲಿನ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರನ್ನು ಪ್ರಶ್ನೆ ಮಾಡಿದೆ. ಬಳಿಕ ರೆಸಿಡೆನ್ಶಿಯಲ್ ಸ್ಕೂಲ್ ಬಗ್ಗೆ ಶಿಕ್ಷಣ ಅಧಿಕಾರಿಗಳು ಮತ್ತು ಆಳ್ವಾಸ್ ಆಡಳಿತ ಮಂಡಳಿಯನ್ನು ಪ್ರಶ್ನಿಸಿ, ತೀವ್ರ ತರಾಟೆಗೆತ್ತಿಕೊಂಡಿದೆ. ವಸತಿ ಶಾಲೆ ನಡೆಸುವುದಕ್ಕೆ ಖಾಸಗಿಯವರಿಗೆ ಅನುಮತಿ ಇಲ್ಲ. ಹೀಗಾಗಿ ಈ ಬಗ್ಗೆ ಅಧಿಕಾರಿಗಳಿಂದ ವರದಿ ಕೇಳಿದ್ದೇನೆ ಎಂದು ವಿ.ಎಸ್.ಉಗ್ರಪ್ಪ ತಿಳಿಸಿದ್ದಾರೆ. ಅಲ್ಲದೆ, ಕಾವ್ಯಾಳನ್ನು ಹಾಸ್ಟೆಲಿನಿಂದ ಹೊರಗೆ ಕೊಂಡೊಯ್ದಿದ್ದ ವಿದ್ಯಾರ್ಥಿನಿಯರನ್ನು ಉಗ್ರಪ್ಪ ಪ್ರಶ್ನಿಸಿದ್ದು ಸಿಬಂದಿ ಮತ್ತು ಆಡಳಿತ ಮಂಡಳಿ ತಬ್ಬಿಬ್ಬಾಗಿದೆ.
Facebook Comments
You may like
ನಿಸ್ವಾರ್ಥ ರಾಜಕಾರಣಿ ಪ್ರತಾಪ್ ಚಂದ್ರ ಶೆಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಇಳಿಸುವ ಮೂಲಕ ಬಂಟ ಸಮುದಾಯಕ್ಕೆ ಅವಮಾನ – ಮಿಥುನ್ ರೈ
ಆನೆಗೆ ಬೆಂಕಿ ಇಟ್ಟ ಪಾಪಿಗಳು! ಸುಟ್ಟ ನೋವು ತಾಳಲಾರದೆ ಆನೆ ಸಾವು
ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.
ಪೂಜೆಯಲ್ಲಿ ಪಾಲ್ಗೊಂಡಿದ್ದ ಮೊಯ್ದಿನ್ ಬಾವಾರಿಗೆ ಜೀವ ಬೆದರಿಕೆ…!
ಧರ್ಮಬೋಧಕನಿಂದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ
ಕಾಳಿದೇವಿಯ ಮಂತ್ರ ಪಠಣ ಪ್ರಯೋಜನ.
You must be logged in to post a comment Login