LATEST NEWS
ನವೆಂಬರ್ 8 ರಂದು ದೇಶದಾದ್ಯಂತ ಕಾಂಗ್ರೇಸ್ ನಿಂದ ಕರಾಳ ದಿನ ಆಚರಣೆ – ಕೆ.ಸಿ ವೇಣುಗೋಪಾಲ್
ನವೆಂಬರ್ 8 ರಂದು ದೇಶದಾದ್ಯಂತ ಕಾಂಗ್ರೇಸ್ ನಿಂದ ಕರಾಳ ದಿನ ಆಚರಣೆ – ಕೆ.ಸಿ ವೇಣುಗೋಪಾಲ್
ಮಂಗಳೂರು ನವೆಂಬರ್ 6: ನೋಟ್ ಬ್ಯಾನ್ ನಿಂದ ದೇಶ ಆರ್ಥಿಕ ಸಂಕಷ್ಟ ಅನಭಸಿದೆ. ನವೆಂಬರ್ 8 ದೇಶದ ಪಾಲಿಗೆ ಕರಾಳ ದಿನ ಎಂದು ಕೆಪಿಸಿಸಿ ರಾಜ್ಯ ಉಸ್ತುವಾಪಿ ಕೆ.ಸಿ ವೇಣುಗೋಪಾಲ್ ಹೇಳಿದರು. ಇಂದು ಕೆಪಿಸಿಸಿ ರಾಜ್ಯ ಉಸ್ತುವಾಪಿ ಕೆ.ಸಿ ವೇಣುಗೋಪಾಲ್ ಇಂದು ಮಂಗಳೂರಿನಲ್ಲಿ ನಡೆಯುತ್ತಿರುವ ಮನೆ ಮನೆಗೆ ಕಾಂಗ್ರೇಸ್ ಅಭಿಯಾನದ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಿಜೆಪಿಯ. ಪರಿವರ್ತನಾ ಯಾತ್ರೆಯನ್ನು ಟೀಕಿಸಿದ ಅವರು ಪರಿವರ್ತನಾ ಯಾತ್ರೆಯಿಂದ ಯಾರನ್ನು ಪರಿವರ್ತನೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ಮೊದಲು ಬಿಜೆಪಿಯವರು ಪರಿವರ್ತನ ಆಗಬೇಕಿದೆ ಎಂದು ಅವರು ಹೇಳಿದರು. ನೋಟ್ ಬ್ಯಾನ್ ನಿಂದಾಗಿ ದೇಶ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ ಎಂದ ಅವರು ಬಿಜೆಪಿ ದೇಶವನ್ನು ಅಭದ್ರತೆ ಕಡೆಗೆ ಕೊಂಡೊಯ್ಯುತ್ತಿದೆ ಎಂದು ಹೇಳಿದರು. ನವೆಂಬರ್ 8 ರಂದು ಬಿಜೆಪಿ ಸಂಭ್ರಮಿಸುತ್ತಿದೆ ಆದರೆ ಕಾಂಗ್ರೇಸ್ ಌಡೀ ದೇಶದಾದ್ಯಂತ ಅಂದು ಕರಾಳ ದಿನ ಆಚರಿಸಲಿದೆ ಎಂದು ಅವರು ಹೇಳಿದರು.
Facebook Comments
You may like
ಬೆಂಗಳೂರು ಬಿಜೆಪಿ ವಕ್ತಾರರಾಗಿ ನಟ ಜಗ್ಗೇಶ್ ನೇಮಕ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಬೈಸಿಕಲ್ ಏರಿದ ರಾಬರ್ಟ್ ವಾದ್ರಾ
‘ಮೆಟ್ರೋ ಮ್ಯಾನ್’ ಶ್ರೀಧರನ್ ಬಳಿಕ ಬಿಜೆಪಿ ಪಡೆ ಸೇರುವರೇ ಪಿ.ಟಿ. ಉಷಾ..?
ನನ್ನ ಹೆಸರಲ್ಲೇ ರಾಮನಿದ್ದಾನೆ..ನಮ್ಮೂರಿನ ರಾಮಮಂದಿರಕ್ಕೆ ದೇಣಿಗೆ ನೀಡುತ್ತೆನೆ – ಸಿದ್ದರಾಮಯ್ಯ
ಡಿಜಿಟಲ್ ಇಂಡಿಯಾದಲ್ಲಿ ಒಂದು ಆಧಾರ್ ಕಾರ್ಡ್ ಬರಲು ಬೇಕಾದ ಸಮಯ ಬರೋಬ್ಬರಿ 5 ವರ್ಷ…!!
ಕರುಣೆ ಇಲ್ಲದ ಕೇಂದ್ರ ಸರಕಾರದಿಂದ ಹಗಲು ದರೋಡೆ – ರಮಾನಾಥ ರೈ
You must be logged in to post a comment Login