MANGALORE
ಹದಿನೈದು ಮಂದಿ ಸಾಧಕರಿಗೆ 2017ರ ಆಳ್ವಾಸ್ ನುಡಿಸಿರಿ ಪುರಸ್ಕಾರ
ಹದಿನೈದು ಮಂದಿ ಸಾಧಕರಿಗೆ 2017ರ ಆಳ್ವಾಸ್ ನುಡಿಸಿರಿ ಪುರಸ್ಕಾರ
ಮಂಗಳೂರು ನವೆಂಬರ್ 17: ಆಳ್ವಾಸ್ ನುಡಿಸಿರಿ ರಾಷ್ಟ್ರೀಯ ಸಮ್ಮೇಳನ 2017ರ ಸಮಾರೋಪ ಸಮಾರಂಭದಲ್ಲಿ ಕನ್ನಡ ನಾಡು ನುಡಿಗೆ ಸೇವೆ ಸಲ್ಲಿದ 15 ಮಂದಿ ಸಾಧಕರಿಗೆ `ಆಳ್ವಾಸ್ ನುಡಿಸಿರಿ 2017′ ಪ್ರಶಸ್ತಿ ನೀಡಿ ಗೌರವಿಸಲು ಆಯ್ಕೆಮಾಡಲಾಗಿದೆ.
ಬಿಷಪ್ ಹೆನ್ರಿ ಡಿ’ಸೋಜ, ಎಚ್.ಎಸ್.ದೊರೆಸ್ವಾಮಿ, ನಾಡೋಜಎನ್.ಸಂತೋಷ್ ಹೆಗ್ಡೆ,ಪ್ರೊ.ತೇಜಸ್ವಿ ಕಟ್ಟೀಮನಿ, ಡಾ.ಸಿದ್ಧಲಿಂಗ ಪಟ್ಟಣಶೆಟ್ಟಿ, ಡಾ.ವಿಜಯಾದಬ್ಬೆ, ಪ್ರೊ. ಕೆ.ಬಿ.ಸಿದ್ದಯ್ಯ, ಪ್ರೊ.ಜಿ.ಎಚ್. ಹನ್ನೆರಡುಮಠ, ಪ್ರೊ.ಬಿ.ಸುರೇಂದ್ರರಾವ್, ಡಾ. ಎಂ. ಪ್ರಭಾಕರ ಜೋಶಿ, ಪದ್ಮಶ್ರೀ ಪುರಸ್ಕøತ ಗಿರೀಶ್ ಭಾರದ್ವಾಜ್, ಪದ್ಮರಾಜದಂಡಾವತಿ, ರತ್ನಮಾಲಾ ಪ್ರಕಾಶ್, ಡಾ.ತೋನ್ಸೆ ವಿಜಯ್ಕುಮಾರ್ ಶೆಟ್ಟಿ ಹಾಗೂ ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅದ್ಯಕ್ಷ ಡಾ.ಎಂ ಮೋಹನ ಆಳ್ವ ಮಾಹಿತಿ ನೀಡಿದ್ದಾರೆ.
Facebook Comments
You may like
ಆನೆಗೆ ಬೆಂಕಿ ಇಟ್ಟ ಪಾಪಿಗಳು! ಸುಟ್ಟ ನೋವು ತಾಳಲಾರದೆ ಆನೆ ಸಾವು
ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.
ಪೂಜೆಯಲ್ಲಿ ಪಾಲ್ಗೊಂಡಿದ್ದ ಮೊಯ್ದಿನ್ ಬಾವಾರಿಗೆ ಜೀವ ಬೆದರಿಕೆ…!
ಧರ್ಮಬೋಧಕನಿಂದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ
ಕಾಳಿದೇವಿಯ ಮಂತ್ರ ಪಠಣ ಪ್ರಯೋಜನ.
ಶ್ರೀ ರಾಘವೇಂದ್ರ ಸ್ವಾಮಿಯ ಅನುಗ್ರಹದಿಂದ ಈ ದಿನದ ರಾಶಿ ಫಲಾಫಲವನ್ನು ತಿಳಿಯೋಣ.
You must be logged in to post a comment Login