LATEST NEWS
ನಿವೃತ್ತ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ
ನಿವೃತ್ತ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ
ಪುತ್ತೂರು ನವೆಂಬರ್ 21 : ನಿವೃತ್ತ ಪೋಲೀಸ್ ನೇಣು ಬಿಗಿದು ಆತ್ಮಹತ್ಯೆ ಘಟನೆ ಪುತ್ತೂರಿನಲ್ಲಿ ನಡೆದಿದೆ. ಸೇಸಪ್ಪ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ, ಸೇಸಪ್ಪ ಪೂಜಾರಿಯವರು ವರ್ಷದ ಹಿಂದೆ ಹೆಡ್ ಕಾನ್ಸ್ಟೇಬಲ್ ಆಗಿ ನಿವೃತ್ತಿ ಹೊಂದಿದ್ದರು.
ಪುತ್ತೂರಿನ ಕುಂಜೂರು ಪಂಜದ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
You must be logged in to post a comment Login