Connect with us

    MANGALORE

    ಕ್ವಿಟ್ ಇಂಡಿಯಾ ಚಳವಳಿಗೆ 75 ವರ್ಷದ ಆಚರಣೆ.

    ಮಂಗಳೂರು, ಆಗಸ್ಟ್ 09 : ಕ್ವಿಟ್ ಇಂಡಿಯಾ ಚಳವಳಿಯ 75 ನೇ ವರ್ಷದ ನೆನಪಿನ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಯಿತು.ಭಾರತೀಯ ಜನತಾ ಪಾರ್ಟಿಯ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ವತಿಯಿಂದ ನಗರದ ಮಹತ್ಮಾ ಗಾಂಧಿ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಬಿಜೆಪಿ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ  ವೇದವ್ಯಾಸ್ ಕಾಮತ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿಶಂಕರ್ ಮಿಜಾರ್, ಖಜಾಂಚಿ ಸಂಜಯ ಪ್ರಭು ,ಮತ್ತಿತರ ಗಣ್ಯರು , ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. 

    Share Information
    Advertisement
    Click to comment

    You must be logged in to post a comment Login

    Leave a Reply