Connect with us

    LATEST NEWS

    ಡಿಸಿ ಮನ್ನಾ ಭೂಮಿಗೆ ಆಗ್ರಹ , ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯಿಂದ ಉಪವಾಸ.

    ಪುತ್ತೂರು, ಅಗಸ್ಟ್ 8: ದಲಿತರಿಗೆ ಮೀಸಲಾಗಿರುವ ಡಿಸಿ ಮನ್ನಾ ಭೂಮಿಯನ್ನು ದಲಿತರಿಗೆ ನೀಡದ ಸರಕಾರ ಹಾಗೂ ಅಧಿಕಾರಿಗಳ ವಿರುದ್ಧ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಪುತ್ತೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆಸುತ್ತಿರುವ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿರಿಸಿದೆ. ಜಿಲ್ಲೆಯಲ್ಲಿ ನೂರಾರು ದಲಿತ ಕುಟುಂಬಗಳು ಸೂರಿಲ್ಲದೆ ಬದುಕುತ್ತಿದ್ದರೂ, ಅಧಿಕಾರಿಗಳು ದಲಿತರಿಗೆ ಡಿಸಿ ಮನ್ನಾ ಭೂಮಿಯನ್ನು ನೀಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply