Connect with us

    DAKSHINA KANNADA

    ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ರಷ್ಯಾ ಪ್ರವಾಸ ಮೊಟಕುಗೊಳಿಸಿದ ಸಂಸದ ನಳಿನ್ ಕುಮಾರ್ ಕಟೀಲ್

    WhatsApp Image 2017-07-11 at 4.28.32 PM WhatsApp Image 2017-07-11 at 4.28.33 PM WhatsApp Image 2017-07-11 at 4.28.34 PMದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ನಾಯಕರ ಬಂಧನ ಯತ್ನ ಹಾಗೂ ಅಶಾಂತಿಯ ವಾತಾವರಣ ಹಿನ್ನೆಲೆಯಲ್ಲಿ  ರಷ್ಯಾ ಪ್ರವಾಸ ಮೊಟಕುಗೊಳಿಸಿದ ಸಂಸದ ನಳಿನ್ ಕುಮಾರ್ ಕಟೀಲ್. ಸ್ಪೀಕರ್ ಅನುಮತಿ ಪಡೆದು  ಸ್ವದೇಶಕ್ಕೆ ವಾಪಾಸು . ನಾಳೆ  ಮಂಗಳೂರಿಗೆ ಆಗಮಿಸಲಿರುವ ಸಂಸದ ನಳಿನ್ ಕುಮಾರ್ ಕಟೀಲ್.

    Share Information
    Advertisement
    Click to comment

    You must be logged in to post a comment Login

    Leave a Reply