MANGALORE
ಜಿಲ್ಲೆಯಲ್ಲಿ ಮತ್ತೆ ಇಬ್ಬರು ಕೊರೊನಾಗೆ ಬಲಿ; 22ಕ್ಕೆ ಏರಿದ ಮೃತರ ಸಂಖ್ಯೆ
ಮಂಗಳೂರು ಜುಲೈ 04 :ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಇಂದು ಮತ್ತೆ ಮಾರಕ ಕೊರೋನಾ ಇಬ್ಬರು ಬಲಿ ಪಡೆದಿದೆ. ಇಂದು ಒಂದೇ ದಿನ ಜಿಲ್ಲೆಯಲ್ಲಿ ಮೂವರು ಕೊರೋನಾದಿಂದ ಬಲಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಅಶೋಕನಗರದ 60 ವರ್ಷದ ವ್ಯಕ್ತಿ ಹಾಗೂ ಕುಳೂರು ಗುಡ್ಡೆಯಂಗಡಿ ನಿವಾಸಿ 52 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಇಂದು ಮೃತಪಟ್ಟ ಇಬ್ಬರೂ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದರು. ಇಂದು ಬೆಳಿಗ್ಗೆ ಸುಳ್ಯ ತಾಲೂಕಿನ ಕೆರೆಮೂಲೆ ನಿವಾಸಿ ವೃದ್ದೆ ಕೊರೋನಾಗೆ ಬಲಿಯಾಗಿದ್ದರು, ಇದೀಗ ಮತ್ತೆ ಇಬ್ಬರು ಕೊರೊನಾಗೆ ಬಲಿಯಾಗಿದ್ದು, ಇಂದು ಒಟ್ಟು ಮೂವರು ಕೊರೊನಾಗ ಪ್ರಾಣ ಕಳೆದುಕೊಂಡಿದ್ದಾರೆ. ದ.ಕ ಜಿಲ್ಲೆಯಲ್ಲಿ ಕೊರೋನಾ ಸಾವಿನ ಸಂಖ್ಯೆ 22ಕ್ಕೆ ಏರಿಕೆ.
Facebook Comments
You may like
ಮಂಗಳೂರು ಮೇಯರ್ ಆಗಿ ಪ್ರೇಮಾನಂದ ಶೆಟ್ಟಿ.. ಸುಮಂಗಲಾ ರಾವ್ ಉಪ ಮೇಯರ್
ಮದುವೆ ಸಂಭ್ರಮ ಮಗಿಯುವ ಮೊದಲೆ ಹೃದಯಾಘಾತಕ್ಕೆ ಬಲಿಯಾದ ನವವಧು
ಕಾಡಾನೆ ಜೊತೆ ಸೆಲ್ಫಿ ತೆಗೆದುಕೊಳ್ಳಲು ಹೋದಾ ಯುವಕ ಅಪ್ಪಚ್ಚಿ!
ಕೋಟ – ಬೈಕ್ ಗೆ ಕಾರು ಡಿಕ್ಕಿ ಸವಾರ ಸ್ಥಳದಲ್ಲೇ ಸಾವು
ಮತ್ತೆ ಪೆಟ್ರೋಲ್ ಮತ್ತು ಡಿಸೆಲ್ ಬೆಲೆ ಏರಿಕೆ.. ಫೆಬ್ರವರಿಯಲ್ಲಿ ಇದು 16ನೇ ಬಾರಿ
ಮೂತ್ರ ವಿಸರ್ಜನೆಗೆ ಹೋಗಿದ್ದ ಲಾರಿ ಚಾಲಕನ್ನು ತುಳಿದು ಸಾಯಿಸಿದ ಕಾಡಾನೆ
You must be logged in to post a comment Login