Connect with us

JYOTHISHYA

353ನೇ ಶ್ರೀ ಗುರು ರಾಘವೇಂದ್ರ ಸ್ವಾಮಿ ಆರಾಧನೆ ಈ ಸಮಯದಲ್ಲಿ ನಿಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಿ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

ನಿಮ್ಮ ಜೀವನದಲ್ಲಿ ಕಷ್ಟಗಳನ್ನು ಕಷ್ಟಗಳನ್ನು ನೋಡಿರುತ್ತೀರಾ ಮತ್ತು ಅನುಭವಿಸುತ್ತಿರುತ್ತೀರಾ ಅಂತಹ ಕಷ್ಟಗಳೆಲ್ಲ ನಿವಾರಣೆ ಆಗಲು ರಾಯರಿಗೆ ಮುಡುಪನ್ನು ಕಟ್ಟಿ. ಮುಡಿಪು ಕಟ್ಟುವುದು ಹೇಗೆ? ತಿಳಿಯೋಣ ಹಾಗೂ ಅದರಿಂದ ಪ್ರಯೋಜನವೇನು ತಿಳಿದುಕೊಳ್ಳಿ.

ಒಂದು ವಾರದ ಕಾಲ ರಾಯರ ಆರಾಧನೆ ಇರುತ್ತದೆ ಈ ಸಮಯದಲ್ಲಿ ನೀವು ಮುಡಿಪನ್ನು ಕಟ್ಟಿ ನಿಮ್ಮ ಇಷ್ಟಾರ್ಥಗಳನ್ನು ಬೇಡಿಕೊಂಡಿದ್ದೆ ಆದಲ್ಲಿ ರಾಯರು ನಿಮಗೆ ಕರುಣಿಸುತ್ತಾರೆ. ಪ್ರತಿ ಗುರುವಾರ ಅಥವಾ ಒಂದು ಗುರುವಾರ ನೀವು ನಿತ್ಯ ಕರ್ಮಗಳನ್ನೆಲ್ಲ ಮುಗಿಸಿ ಸ್ನಾನ ಮಾಡಿ ಮಡಿಬಟ್ಟೆಯನ್ನು ಹುಟ್ಟಿ ರಾಯರಲ್ಲಿ ಕೇಳಿಕೊಂಡರೆ ನಿಮ್ಮ ಇಷ್ಟಾರ್ಥಗಳು ನೆರವೇರುತ್ತದೆ.

ಗುರುವಾರದ ದಿನ ರಾಯರ ಮುಂದೆ ಕುಳಿತು ಒಂದು ಹಳದಿ, ಬಟ್ಟೆಯಲ್ಲಿ ಸ್ವಲ್ಪ ಅರಿಶಿನ, ಕುಂಕುಮ, ತುಳಸಿದಳ,ಅಕ್ಷತೆ, ಹಾಗೂ 21 ರೂಪಾಯಿ ನಾಣ್ಯ, ಎಲ್ಲವನ್ನು ಆ ಅರಿಶಿಣದ ಬಟ್ಟೆಯಲ್ಲಿ ಇಟ್ಟು ದೇವರ ಮುಂದೆ ಕುಳಿತು ಸಂಕಲ್ಪವನ್ನು ಮಾಡಿಕೊಳ್ಳಿ ನಿಮ್ಮ ಕೋರಿಕೆಯನ್ನು ಅವರ ಮುಂದೆ ಹೇಳಿಕೊಳ್ಳುವುದರಿಂದ ಆ ರಾಯರ ಆಶೀರ್ವಾದ ನಿಮಗೆ ಲಭಿಸಲಿದೆ ನಂತರ ಆ ಮುಡುಪನ್ನು ನೀವು ರಾಘವೇಂದ್ರ ಸ್ವಾಮಿ ಮಠಕ್ಕೆ ಹೋದಾಗ ಅದನ್ನು ‘ಹುಂಡಿ’ಯಲ್ಲಿ ಹಾಕಿ ಬನ್ನಿ ಈ ರೀತಿ ಮಾಡುವುದರಿಂದ ನಿಮ್ಮ ಕೋರಿಕೆಗಳು ಅಥವಾ ನಿಮ್ಮ ಸಮಸ್ಯೆಗಳು ಏನೇ ಇದ್ದರೂ ನಿವಾರಣೆ ಆಗುತ್ತದೆ

ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ’

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

(ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ದಿ ಮಂಗಳೂರು ಮಿರರ್” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)

Share Information
Continue Reading
Advertisement
Click to comment

Leave a Reply

Your email address will not be published. Required fields are marked *