Connect with us

    KARNATAKA

    ಮುಸ್ಲಿಂ ವರ್ತಕನ ಅಂಗಡಿ ಧ್ವಂಸ ಪ್ರಕರಣ – ನಾಲ್ವರು ಶ್ರೀರಾಮ ಸೇನೆ ಕಾರ್ಯಕರ್ತರು ಅರೆಸ್ಟ್

    ಧಾರವಾಡ ಎಪ್ರಿಲ್ 11: ಧಾರವಾಡ ಹೊರವಲಯದ ನುಗ್ಗಿಕೇರೆ ಆಂಜನೇಯನ ದೇವಸ್ಥಾನದ ಬಳಿ ಮುಸ್ಲಿಂ ವರ್ತಕರೊಬ್ಬರ ಕಲ್ಲಂಗಡಿ ಹಣ್ಣಿನ ಅಂಗಡಿ ನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಶ್ರೀರಾಮ ಸೇನೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.


    ಮೈಲಾರಪ್ಪ ಗುಡ್ಡಪ್ಪನವರ, ಮಹಾಲಿಂಗ ಐಗಳಿ, ಚಿದಾನಂದ ಕಲಾಲ ಹಾಗೂ ಕುಮಾರ ಕಟ್ಟಿಮನಿ ಬಂಧಿತರು. ನಬಿಸಾಬ್ ಮಾಲೀಕತ್ವದ ಕಲ್ಲಂಗಡಿ ಹಣ್ಣಿನಂಗಡಿ ಧ್ವಂಸ ಮಾಡಲಾಗಿತ್ತು.

    ಗಲಾಟೆ ಸಂಬಂಧ ನಬಿಸಾಬ್ ಅವರು ಧಾರವಾಡ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ದೂರು ಸ್ವೀಕರಿಸಿರುವ ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply