Connect with us

    KARNATAKA

    ಬೆಲೆ ಬಾಳುವ ವಾಚ್‍ಗಾಗಿ ಜೀವ ತೆತ್ತ ಹುಬ್ಬಳ್ಳಿ ಯುವಕ..!

    ಬೆಲೆ ಬಾಳುವ ವಾಚ್‍ಗಾಗಿ ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿ (Hubballi) ನಗರದ ಬೆಂಗೇರಿಯಲ್ಲಿ ನಡೆದಿದೆ.

    ಹುಬ್ಬಳ್ಳಿ: ಬೆಲೆ ಬಾಳುವ ವಾಚ್‍ಗಾಗಿ ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿ (Hubballi) ನಗರದ ಬೆಂಗೇರಿಯಲ್ಲಿ ನಡೆದಿದೆ.

    ಮನೋಜ್ ಪಾರ್ಕ್ ನಿವಾಸಿ ಅಸ್ಲಂ ಮಕಂದರ್ (30) ಹತ್ಯೆಯಾದ ಯುವಕನಾಗಿದ್ದಾನೆ . ಮಂಜುನಾಥ್ ಎಂಬಾತ ಈ ಹತ್ಯೆ ಆರೋಪಿಯಾಗಿದ್ದು, ಅಸ್ಲಂ ಮಕಂದರ್ ಮೇಲೆ  ಹಲ್ಲೆನಡೆಸಿ ಎದೆ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

    ಕೊಲೆಯಾದ ಕೆಲವೇ ಹೊತ್ತಿನಲ್ಲಿ ಆರೋಪಿ ಮಂಜುನಾಥನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಅಸ್ಲಾಂ ಮೃತದೇಹ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರ ಭೇಟಿದ ಕೇಶವಪುರ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply