Connect with us

MANGALORE

ಕಳಪೆ ಕಾಮಗಾರಿ ರಸ್ತೆಗಿಳಿದ ಆಮ್ ಆದ್ಮಿ

ಮಂಗಳೂರು, ಸೆಪ್ಟೆಂಬರ್ 14 : ಮಂಗಳೂರು ನಗರದ ಬೆಂದೂರು ಸಂತ ಆಗ್ನೆಸ್ ಕಾಲೇಜಿನ ಬಳಿ ಆಮ್ ಆದ್ಮೀ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಂಗಳೂರು ಮಹಾಗರಪಾಲಿಕೆ  ಇಲ್ಲಿ ಕಳಪೆ ಕಾಮಗಾರಿಯನ್ನು ನಡೆಸಿದೆ ಎಂದು ಆಮ್ ಆದ್ಮಿ ಪಕ್ಷ ದೂರಿದೆ.  ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ನಸೀರ್ ಅವರೊಂದಿಗೆ ದೂರವಾಣಿ ಕರೆ ಮಾಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲು ಪ್ರತಿಭಟನಕಾರರು ಮನವಿ ಮಾಡಿದ್ದರು.ಮನವಿ ಸ್ಪಂದಿಸಿ ಸ್ಥಳ ಪರಿಶೀಲನೆ ಮಾಡುವುದಾಗಿ ಹೆಳಿದರೂ ಸ್ಥಳಕ್ಕೆ ಬಾರದ ಎಂಸಿಸಿ ಆಯುಕ್ತರ ನಡೆಯನ್ನೂ ಪ್ರತಿಭಟನಕಾರರು ಖಂಡಿಸಿದರು.
Share Information
Continue Reading
Advertisement
Click to comment

Leave a Reply

Your email address will not be published. Required fields are marked *