Connect with us

    LATEST NEWS

    ಸಾಮಾಜಿಕ ಕಾರ್ಯಕರ್ತೆಗೆ ಅವಾಚ್ಯ ಶಬ್ದಗಳಿಂದ ನಿಂದನೆ : ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ದೂರು ದಾಖಲು..!

    ಮಂಗಳೂರು :  ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಹೋರಾಟಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಅಸುಂತ ಡಿಸೋಜ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ  ಸಂಘ ಪರಿವಾರದ ಕಾರ್ಯಕರ್ತ ವಿರುದ್ದ ಮಂಗಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಸಂತು ಬೆದ್ರ ಎಂಬಾತನ ಮೇಲೆ ಜನವಾದಿ ಮಹಿಳಾ ಸಂಘಟನೆಯ ನಿಯೋಗವು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ. ನಿಯೋಗದಲ್ಲಿ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಜಯಂತಿ ಬಿ ಶೆಟ್ಟಿ,‌ ಕಾರ್ಯದರ್ಶಿ ಭಾರತೀ ಬೋಳಾರ, ಅಸುಂತ ಡಿಸೋಜ, ಪ್ರಮಿಳಾ ದೇವಾಡಿಗ, ಪ್ರಮಿಳಾ ಶಕ್ತಿನಗರ, ಆಶಾ ಬೋಳೂರು, ಯೋಗಿತಾ ಉಳ್ಳಾಲ ಮುಂತಾದವರು ಉಪಸ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply