Connect with us

LATEST NEWS

ಹಳೆಯಂಗಡಿ ಬಳಿ ಭೀಕರ ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಂಗಳೂರು ಜನವರಿ 28: ಮಂಗಳೂರು ಹೊರ ವಲಯದ ಹಳೆಯಂಗಡಿ ತೋಕೂರು ಬಳಿ ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.


ಹಳೆಯಂಗಡಿಯ ತೋಕೂರು ಸರಕಾರಿ ಶಾಲೆಯ ಬಳಿ ಇಂದು ಸಂಜೆ ಈ ದುರ್ಘಟನೆ ಸಂಭವಿಸಿದೆ.

ಮಂಗಳೂರಿನಿಂದ ಕಿನ್ನಿಗೋಳಿ ಕಡೆ ಚಲಿಸುವ ಸರ್ವಿಸ್ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಮುಂದಿನಿಂದ ಬರುತ್ತಿದ್ದ ಇನ್ನೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಚಕ್ರಕ್ಕೆ ಸಿಲುಕಿದ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *