DAKSHINA KANNADA
ಉಪ್ಪಿನಂಗಡಿ : ಲಾರಿ ಮತ್ತು ಕಾರು ನಡುವೆ ಸರಣಿ ಅಪಘಾತ
ಉಪ್ಪಿನಂಗಡಿ ಡಿಸೆಂಬರ್ 9: ಉಪ್ಪಿನಂಗಡಿಯ ಸಮೀಪದ ಪಂಜಾಳ ಲಾರಿ ಮತ್ತು ಕಾರು ಅಪಘಾತದಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯವಾಗಿ ಪಾರಾಗಿದ್ದಾರೆ.
ಕಾರು ಮೆಲ್ಕಾರ್ ನಿಂದ ನೆಲ್ಯಾಡಿ ಕಡೆಗೆ ಹೋಗುತ್ತಿದ್ದು, ಮಂಗಳೂರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ನಂತರ ಕಾರಿನ ಹಿಂದಿನಿಂದ ಬರುತ್ತಿದ್ದ ಇನ್ನೊಂದು ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಈ ಅಪಘಾತದಲ್ಲಿ ಕಾರಿನಲ್ಲಿದಗ್ದ ಮೆಲ್ಕಾರ್ ನಿವಾಸಿ ಸಂತೋಷ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿಗಳ ಚಾಲಕರಾದ ತಮಿಳು ನಿವಾಸಿ ಶೀತಲ್ ಹಾಗೂ ಬೆಂಗಳೂರು ನಿವಾಸಿ ಹೇಮಂತ್ ಗಾಯಗೊಂಡಿದ್ದಾರೆ.
You must be logged in to post a comment Login