Connect with us

    LATEST NEWS

    ಕೊಲ್ಲೂರು ಶ್ರೀ ಮೂಕಾಂಬಿಕೆ ದರ್ಶನ ಪಡೆದ ಖ್ಯಾತ ನಟ ದರ್ಶನ್ ಹಾಗೂ ಚಿಕ್ಕಣ್ಣ

    ಉಡುಪಿ : ಶ್ರೀ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕನ್ನಡದ ಖ್ಯಾತ ನಟ ದರ್ಶನ್ ತೂಗುದೀಪ್ ಮತ್ತು ಹಾಸ್ಯನಟ ಚಿಕ್ಕಣ್ಣ ಭೇಟಿ ನೀಡಿ ದೇವರ ದರ್ಶನ ಪಡೆದರು.


    ನಟ ದರ್ಶನ ಜೊತೆ ಅವರ ಸ್ನೇಹಿತರು ಈ ಸಂದರ್ಭದಲ್ಲಿ ಆಗಮಿಸಿದ್ದು, ದೇವಳದಲ್ಲಿ ನಡೆದ ನವಚಂಡಿಕಾ ಯಾಗದಲ್ಲಿ ಪಾಲ್ಗೊಂಡ ಅವರು, ಬಳಿಕ ದೇವಿಯ ದರ್ಶನ ಪಡೆದರು.

    ದೇವಳದ ಟ್ರಸ್ಟಿಗಳಾದ ಜಯಾನಂದ ಹೋಬಳಿದಾರ್, ಗೋಪಾಲಕೃಷ್ಣ ಹಾಗೂ ಇನ್ನಿತರರು ನಟರನ್ನು ಗೌರವಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply