Connect with us

DAKSHINA KANNADA

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ನಟ ಧ್ರವ ಸರ್ಜಾ

ಸುಬ್ರಹ್ಮಣ್ಯ ಮೇ 06: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಟ ಧ್ರವ ಸರ್ಜಾ ಅವರು ಕುಟುಂಬ ಸಮೇತ ಭೇಟಿ ನೀಡಿ ಪೂಜೆ ಸಲ್ಲಿಸಿದರು.


ಪತ್ನಿಯೊಂದಿಗೆ ಆಗಮಿಸಿದ ಧ್ರುವ ಸರ್ಜಾ ಮೊದಲಿಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮನ ದರ್ಶನ ಪಡೆದರು. ದೇವಳದ ವತಿಯಿಂದ ಧ್ರುವ ಸರ್ಜಾ ಅವರನ್ನು ಗೌರವಿಸಲಾಯಿತು. ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಮತ್ತಿತರರು ಉಪಸ್ಥಿರಿದ್ದರು. 2025ರ ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ಪ್ರೇಮ್‌ ನಿರ್ದೇಶನದ, ಧ್ರುವ ಸರ್ಜಾ ನಟನೆಯ ‘ಕೆಡಿ’ ಬಿಡುಗಡೆಗೆ ಸಜ್ಜಾಗುತ್ತಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *