Connect with us

    LATEST NEWS

    ಮಂಗಳೂರು ಸ್ಫೋಟ ಪ್ರಕರಣದಿಂದ ಪಾಠ ಕಲಿಯಬೇಕಿದೆ – ಎಡಿಜಿಪಿ ಅಲೋಕ್ ಕಮಾರ್

    ಬೆಂಗಳೂರು ನವೆಂಬರ್ 23: ಮಂಗಳೂರು ಸ್ಪೋಟ ನಮಗೆಲ್ಲರಿಗೆ ಪಾಠವಾಗಿದೆ ಎಂದು ಎಡಿಜಿಪಿ ಅಲೋಕ್ ಕಮಾರ್ ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.


    ಈ ಕುರಿತು ಟ್ವೀಟ್ ಮಾಡಿರುವ ಅವರು, ” ಮಂಗಳೂರು ಸ್ಫೋಟ ಪ್ರಕರಣದಿಂದ ಪಾಠ ಕಲಿಯಬೇಕಿದೆ. ನಿಮ್ಮ ಆಧಾರ್ ಕಳೆದುಕೊಂಡಾಗ ಎಚ್ಚರಿಕೆ ಇರಲಿ. ಸಾರ್ವಜನಿಕರು ತಮ್ಮ ಗುರುತಿನ ಚೀಟಿ ಬಗ್ಗೆ ಎಚ್ಚರ ವಹಿಸಬೇಕು. ಐಡಿ ಕಾರ್ಡ್ ದುರ್ಬಳಕೆಗೆ ಕಡಿವಾಣ ಹಾಕಿ ಅಪರಿಚಿತರಿಗೆ ಬಾಡಿಗೆ ಕೊಡುವ ಮುನ್ನ ಪರಿಶೀಲಿಸಿ, ಮನೆಯ ಸುತ್ತಮುತ್ತ ಏನು ನಡೆಯುತ್ತಿದೆ ಎಂಬುದನ್ನು ಗಮನಿಸುತ್ತಿರಬೇಕು” ಎಂದು ಸಲಹೆ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply