Connect with us

    LATEST NEWS

    ಮೇ 16ರಂದು ಕರ್ನಾಟಕ, ಕೇರಳ ಕರಾವಳಿಗೆ ಅಪ್ಪಳಿಸಲಿದೆ ತೌಕ್ತೆ ಚಂಡಮಾರುತ

    ಮುಂಬೈ, ಮೇ 13: ಒಂದೆಡೆ ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದು, ಜನ ಭಯ ಭೀತರಾಗಿದ್ದಾರೆ. ಇದರ ನಡುವೆ ದಕ್ಷಿಣ ಕರಾವಳಿಗೆ ಚಂಡಮಾರುತದ ಭೀತಿ ರ್ದುರಾಗಿದೆ.

    ಅರಬ್ಬೀ ಸಮುದ್ರದಲ್ಲಿ ಎದ್ದ ತೌಕ್ತೆ ಚಂಡಮಾರುತದಿಂದಾಗಿ ಕೊಂಕಣ, ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

    ಈ ಚಂಡಮಾರುತವು ಮೇ 16ರಂದು ಕರ್ನಾಟಕ, ಕೇರಳದ ಕರಾವಳಿಗೆ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದಲೇ ಚಂಡಮಾರುತದ ಪರಿಣಾಮಗಳು ಕಂಡು ಬರಲಿವೆ. ಈ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

    Share Information
    Advertisement
    Click to comment

    You must be logged in to post a comment Login

    Leave a Reply