LATEST NEWS
ಹಠ ತೊಟ್ಟವರಿಗೆ ಸಮಧಾನ ಆಯ್ತಲ್ಲವೇ… ಡಾ. ವಿರೇಂದ್ರ ಹೆಗ್ಗಡೆ
ಹಠ ತೊಟ್ಟವರಿಗೆ ಸಮಧಾನ ಆಯ್ತಲ್ಲವೇ… ಡಾ. ವಿರೇಂದ್ರ ಹೆಗ್ಗಡೆ
ಮಂಗಳೂರು ಜನವರಿ 2: ಶಬರಿಮಲೆ ಸನ್ನಿಧಾನಕ್ಕೆ ಇಬ್ಬರು ಮಹಿಳೆಯರ ಪ್ರವೇಶ ಕುರಿತಂತೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವಿರೇಂದ್ರ ಹೆಗ್ಗಡೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಬರಿಮಲೆ ಪ್ರವೇಶಕ್ಕೆ ಹಠ ತೊಟ್ಟವರಿಗೆ ಸಮಧಾನ ಆಯ್ತಲ್ಲವೇ… ಎನ್ನುವ ಮೂಲಕ ಪರೋಕ್ಷವಾಗಿ ಡಾ.ವೀರೇಂದ್ರ ಹೆಗ್ಗಡೆ ಅಸಮಾಧಾನ ವ್ಯಕ್ತಪಡಿಸಿದರು.
ಧರ್ಮಸ್ಥಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ , ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ , ಆದರೆ ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದ್ದು ಹೀಗಾಗಿ ಇಂತಹ ಅಪಚಾರಗಳಾಗುತ್ತಿವೆಯೆಂದು ಎಂದು ಡಾ. ಡಿ ವಿರೇಂದ್ರ ಹೆಗ್ಗಡೆ ಯವರು ಹೇಳಿದರು.
Facebook Comments
You may like
ಕೇರಳ ಮೀನುಗಾರರೊಂದಿಗೆ ಸಮುದ್ರದಲ್ಲಿ ಈಜಾಡಿ ಸಂಭ್ರಮಿಸಿದ ರಾಹುಲ್ ಗಾಂಧಿ
ಕೇರಳ ಗಡಿ ಬಂದ್ – ಪ್ರಧಾನಿ ಮಧ್ಯಪ್ರವೇಶಕ್ಕೆ ಕೇರಳ ಸಿಎಂ ಒತ್ತಾಯ
ಕೇರಳ ಮತ್ತು ಮುಂಬೈಯಿಂದ ಬರುವವರಿಗೆ ಆರ್.ಟಿ.ಪಿ.ಸಿ.ಆರ್ ಕಡ್ಡಾಯ : ಸಂಸದೆ ಶೋಭಾ
‘ಮೆಟ್ರೋ ಮ್ಯಾನ್’ ಶ್ರೀಧರನ್ ಬಳಿಕ ಬಿಜೆಪಿ ಪಡೆ ಸೇರುವರೇ ಪಿ.ಟಿ. ಉಷಾ..?
19 ವರ್ಷದ ಆನೆಯನ್ನು ಮರಕ್ಕೆ ಕಟ್ಟಿಹಾಕಿ ಕೋಲಿನಿಂದ ಭಾರಿಸಿದ ಮಾವುತ…ವಿಡಿಯೋ ವೈರಲ್
ಭಗವತಿ ತೈಯ್ಯಂ ಮಡಿಲಲ್ಲಿ ಬೆಚ್ಚಗೆ ಕುಳಿತ ಮಗು..ಮಗುವಿನ ಮುಗ್ದತೆಗೆ ಮಾರು ಹೋದ ಜನ
You must be logged in to post a comment Login