Connect with us

LATEST NEWS

ಮಂಗಳೂರು – ಆಸ್ಪತ್ರೆಗೆ ದಾಖಲಾದ ಸಚಿವ ಅಂಗಾರ

ಮಂಗಳೂರು ಎಪ್ರಿಲ್ 27: ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಅಂಗಾರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಜಠರದ ಅಲ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಿದ್ದು, ಬುಧವಾರ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಅವರು ಆರೋಗ್ಯದಿಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *