Connect with us

    DAKSHINA KANNADA

    ಹಿಂದೂ ಸ್ವಾಮೀಜಿ ಮುಖಕ್ಕೆ ಅಣ್ಣಾಮಲೈ ಫೋಟೋ ಇಟ್ಡು ವಿಕೃತಿ: ಸ್ಟೇಟಸ್ ಹಾಕಿ ವ್ಯಕ್ತಿಯಿಂದ ಕ್ಷಮೆಯಾಚನೆ

    ಕಡಬ, ಜೂನ್ 08: ಹಿಂದೂ ಸ್ವಾಮೀಜಿ ಮುಖಕ್ಕೆ ಅಣ್ಣಾಮಲೈ ಫೋಟೋ ಇಟ್ಡು ವಾಟ್ಸ್ ಅಪ್ ಸ್ಟೇಟಸ್ ಹಾಕಿ ವಿಕೃತಿ ಮೆರೆದ ಘಟನೆ ನಡೆದಿದೆ.

    ಕಡಬದ ಅನ್ವರ್ ಎನ್ನುವ ವ್ಯಕ್ತಿ ಯೊಬ್ಬರು ಹಿಂದೂ ಸ್ವಾಮೀಜಿ ಮುಖಕ್ಕೆ ಅಣ್ಣಾಮಲೈ ಫೋಟೋ ಇಟ್ಡು  ವಾಟ್ಸ್ ಅಪ್ ಸ್ಟೇಟಸ್ ಹಾಕಿದ್ದರು, ಇದರಿಂದ ಹಿಂದೂ ಸಂಘಟನೆಗಳು ಅನ್ವರ್  ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

    ಆಕ್ರೋಶಕ್ಕೆ ಮಣಿದ ಅನ್ವರ್ ಕಡಬದ ದುರ್ಗಾಂಬಿಕಾ ದೇವಸ್ಥಾನಕ್ಕೆ ಬಂದು ಹಿಂದೂ ಮುಖಂಡರ ಸಮ್ಮುಖದಲ್ಲಿ ಹಿಂದೂ ಸಮಾಜದ ಕ್ಷಮೆಯಾಚನೆ ಮಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply