Connect with us

LATEST NEWS

Anti Communal Special Task force – Anti Hindu Special Task Force ಆಗದಿರಲಿ – ಶರಣ್ ಪಂಪ್ವೆಲ್

ಮಂಗಳೂರು ಜೂನ್ 13 : ಕರಾವಳಿಯಲ್ಲಿ ಕೋಮು ಸಂಘರ್ಷ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರಕಾರ ರಚಿಸಿರುವ ವಿಶೇಷ ಕಾರ್ಯ ಪಡೆಯನ್ನು ಸ್ವಾಗತಿಸುವುದಾಗಿ ವಿಶ್ವಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ತಿಳಿಸಿದ್ದಾರೆ.


ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು Anti Communal Special Task force ನ್ನು ನಾನು ಸ್ವಾಗತಿಸುತ್ತೇನೆ, ಆದರೆ ಇದು ಹಿಂದುಗಳನ್ನು ಟಾರ್ಗೆಟ್ ಮಾಡದೆ ನ್ಯಾಯಯುತವಾಗಿ ಕಾರ್ಯಮಾಡಲಿ. ಇದು Anti Hindu Special Task Force ಆಗದಿರಲಿ.

ಕರಾವಳಿಯಲ್ಲಿ ಸಂಘರ್ಷಕ್ಕೆ ಕಾರಣವಾಗುವ ಲವ್ ಜಿಹಾದ್, ಮತಾಂತರ, ಗೋಹತ್ಯೆ / ಅಕ್ರಮ ಗೋಸಾಗಾಟ .ಡ್ರಗ್ಸ್ ದಂದೆ,ಮರಳು ದಂದೆ.,ಸೇರಿದಂತೆ ಎಲ್ಲಾ ಅಕ್ರಮ ದಂದೆಗಳಿಗೆ ಕಡಿವಾಣ ಬೀಳಲಿ

Share Information
Continue Reading
Advertisement
Click to comment

Leave a Reply

Your email address will not be published. Required fields are marked *