Connect with us

LATEST NEWS

ಧರ್ಮ ದ್ವೇಷ ಭಾಷಣ ಪ್ರಕರಣ : ಡಾ.ಅರುಣ್ ಉಳ್ಳಾಲ್ ಗೆ ನಿರೀಕ್ಷಣಾ ಜಾಮೀನು ಮಂಜೂರು

ಮಂಗಳೂರು ಅಕ್ಟೋಬರ್ 26: ಖಾಸಗಿ ಕಾರ್ಯಕ್ರಮದಲ್ಲಿ ಕ್ರಿಶ್ಟಿಯನ್ ಸಮುದಾಯಕ್ಕೆ ದಕ್ಕೆ ತರುವಂತ ಹೇಳಿಕೆ ನೀಡಿದ್ದಾರೆ ಎಂದು ಮಂಗಳೂರು ಪೊಲೀಸರು ದಾಖಲಿಸಿದ್ದ ಸ್ವಯಂ ಪ್ರೇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಅರುಣ್ ಉಳ್ಳಾಲ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.


ಖಾಸಗಿ ಕಾರ್ಯಕ್ರಮದಲ್ಲಿ ನಡೆದ ಸಂವಾದದ ವೇಳೆ ಹಿಂದುಗಳು ಹೇಗಿರಬೇಕು ಎಂಬುದನ್ನು ಮಾತನ್ನಾಡಿದರು ಎಂಬ ಕಾರಣಕ್ಕೆ ಮಂಗಳೂರು ಪೊಲೀಸರು ಜಾಮೀನು ರಹಿತ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದರು, ನಂತರದ ದಿನಗಳಲ್ಲಿ ಹಿಂದು ಜಾಗರಣ ವೇದಿಕೆ, ವಿಶ್ವ ಹಿಂದು ಪರಿಷತ್ ಪತ್ರಿಕಾಗೋಷ್ಠಿ ನಡೆಸಿ ಖಂಡಿಸಿತು,ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಂಗಳೂರಿನ ಜಿಲ್ಲಾ ನ್ಯಾಯಾಲಯ ಅರುಣ್ ಉಳ್ಳಾಲ್ ರವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ, ಈ ಪ್ರಕರಣ ವನ್ನೂ ಹಿಂದು ಜಾಗರಣ ವೇದಿಕೆಯ ಪ್ರಾಂತ ನ್ಯಾಯ ಜಾಗರಣ ಸಂಯೋಜಕರಾದ ಶ್ರೀ ಕಿಶೋರ್ ಕುಮಾರ್ ವಾದಿಸಿದ್ದರು

Share Information
Continue Reading
Advertisement
Click to comment

Leave a Reply

Your email address will not be published. Required fields are marked *