Connect with us

    JYOTHISHYA

    ಶ್ರೀ ದುರ್ಗಾ ದೇವಿಯ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.

    ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262

     ಮೇಷ:

    ಸಾಲಕೊಡುವ ಪ್ರಮೇಯ ಬಂದರೆ ಆದಷ್ಟು ಈ ದಿನ ನಯವಾಗಿ ತಡೆಹಿಡಿಯುವುದು ಒಳಿತು. ಗೃಹಾಲಂಕಾರಕ್ಕೆ ಹೆಚ್ಚಿನ ಒತ್ತು ನೀಡುವಿರಿ. ಈ ದಿನ ಪ್ರೀತಿಯ ಭಾವನೆಯಲ್ಲಿ ಕಾಲ ಕಳೆಯುವ ಸಾಧ್ಯತೆ ಇದೆ. ಗಣ್ಯರ ಭೇಟಿ ಮಾಡುವ ಅವಕಾಶ ನಿಮಗೆ ಸಿಗಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಷಭ:

    ಈದಿನ ಇತರರಿಗಾಗಿ ನೀವು ಸಮಯವನ್ನು ವಿನಿಯೋಗಿಸಲು ಪ್ರಯತ್ನಿಸುವಿರಿ. ಅಪ್ರಸ್ತುತ, ಅಸಂಬದ್ಧ ವಿಚಾರಗಳಲ್ಲಿ ಹೆಚ್ಚು ಕಾಲಹರಣ ಮಾಡುವುದು ಬೇಡ. ಉದ್ಯೋಗದಲ್ಲಿನ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಲು ಮುಂದಾಗಿ. ನಿಮ್ಮ ಸಮಸ್ಯೆಯನ್ನು ಪತ್ನಿಯ ಜೊತೆಗೆ ಹಂಚಿಕೊಳ್ಳುವುದರಿಂದ ಪರಿಹಾರದ ಮಾರ್ಗಗಳು ದೊರೆಯಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಮಿಥುನ: 

    ಮಾತಿನಲ್ಲಿ ನೈಜತೆ ಇರಲಿ ಇದರಿಂದ ಅವಕಾಶಗಳು ನಿಮ್ಮ ಖಾತೆಗೆ ಸೇರಲಿದೆ. ನಿಮ್ಮ ಹಾಸ್ಯ ಸ್ವಭಾವದಿಂದ ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವಿರಿ. ಕುಟುಂಬದ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷವಾದ ಯೋಜನೆಗಳನ್ನು ರೂಪಿಸುವ ಸಾಧ್ಯತೆಯಿದೆ. ನಿಮ್ಮ ವೃತ್ತಿರಂಗದಲ್ಲಿ ಉತ್ತಮ ಹಂತದ ಬೆಳವಣಿಗೆ ಕಾಣಲಿದ್ದೀರಿ. ಯೋಜನೆಯನ್ನು ಹೊಸ ಸಂಪರ್ಕ ಹಾಗೂ ವಿಸ್ತರಣೆಯಿಂದ ಬಲಗೊಳಿಸುವ ಸಾಧ್ಯತೆ ಇದೆ. ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಸುಂದರ ಪ್ರದೇಶದ ತಾಣಗಳಿಗೆ ಭೇಟಿ ನೀಡಲು ಪ್ರಯತ್ನಿಸುವುದು ಒಳ್ಳೆಯದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಕಟಕ

     ಕಟಕ:

    ಅಮೂಲ್ಯ ವಸ್ತುಗಳನ್ನು ಸಂರಕ್ಷಿಸುವ ಕಾರ್ಯ ನಡೆಯಬೇಕಿದೆ. ನಿಮ್ಮಲ್ಲಿನ ಚಂಚಲವಾದ ಮನಸ್ಥಿತಿಯನ್ನು ತೆಗೆದುಹಾಕಿ ಏಕಾಗ್ರತೆಯನ್ನು ರೂಡಿಸಿಕೊಳ್ಳಿ. ದೊಡ್ಡ ಪ್ರಮಾಣದ ಯೋಜನೆಗಳನ್ನು ಆದಷ್ಟು ಅದರ ಸಾಧಕ ಬಾಧಕಗಳನ್ನು ಚರ್ಚಿಸಿ ತೆಗೆದುಕೊಳ್ಳುವುದು ಒಳಿತು. ಜನಗಳೊಂದಿಗೆ ಆದಷ್ಟು ಉತ್ತಮ ಸ್ನೇಹ ಬೆಳಸಿಕೊಳ್ಳಲು ಪ್ರಯತ್ನಿಸಬೇಕಾಗಿದೆ, ಇದು ಮುಂದೆ ನಿಮ್ಮ ಕಾರ್ಯಗಳಿಗೆ ಅನುಕೂಲ ಮಾಡಿಕೊಡಲಿದೆ. ಈ ದಿನ ಕುಟುಂಬದಲ್ಲಿ ಸಂತೋಷ ಮತ್ತು ಹಾಸ್ಯದ ವಿಷಯಗಳು ಕಂಡುಬರಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಸಿಂಹ:

    ಯಾವುದೇ ಕೆಲಸವನ್ನು ಮಾಡುವ ಮುನ್ನ ಅದನ್ನು ಸೂಕ್ತವಾಗಿ ವಿಮರ್ಶಿಸಿ ಕಾರ್ಯಗತವಾಗುವುದು ಒಳ್ಳೆಯದು. ಆತುರದ ನಿರ್ಧಾರಗಳು ಅನವಶ್ಯಕ ಸಂಕಷ್ಟಗಳಿಗೆ ಎಡೆಮಾಡಿಕೊಡಬಹುದು ಎಚ್ಚರವಿರಲಿ. ನಿಮ್ಮ ಯೋಜನೆಗಳಿಗೆ ಮಾರಕವಾಗುವ ಅಂಶಗಳನ್ನು ಆದಷ್ಟು ಗ್ರಹಿಸಿ ಸರಿಪಡಿಸಿಕೊಳ್ಳುವುದು ಉತ್ತಮ. ಹೊಸ ಪರಿಚಯಸ್ಥರನ್ನು ಅವರ ಪೂರ್ವಾಪರವನ್ನು ತಿಳಿದುಕೊಂಡು ಸ್ನೇಹ ಮಾಡುವುದು ಒಳ್ಳೆಯದು. ನಿಮ್ಮಲ್ಲಿರುವ ಅನುಮಾನಗಳನ್ನು ತಾರ್ಕಿಕವಾಗಿ ಚಿಂತಿಸಿ ಸರಿಪಡಿಸಿಕೊಳ್ಳಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕನ್ಯಾ :

    ಕುಟುಂಬದಲ್ಲಿ ಶುಭ ಕಾರ್ಯದ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಕಂಡುಬರುತ್ತದೆ, ಆದಷ್ಟು ಆಭರಣಗಳ ವಿಷಯದಲ್ಲಿ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಿ. ದಾಖಲೆಗಳ ಬಗ್ಗೆ ಜಾಗ್ರತೆ ಅತ್ಯವಶ್ಯಕವಾಗಿದೆ. ಆರ್ಥಿಕ ಅಭಿವೃದ್ಧಿ ಸಾಧಾರಣ ಮಟ್ಟದಲ್ಲಿ ಕಂಡುಬರಲಿದೆ. ಸಾಲ ತೆಗೆದುಕೊಳ್ಳುವ ಪ್ರಮೇಯ ಬರಬಹುದು ಆದಷ್ಟು ಇರುವ ಸ್ಥಿತಿಗತಿಗಳಲ್ಲಿ ಜೀವನ ಸಾಗಿಸುವುದು ಉತ್ತಮ. ಕುಟುಂಬಕ್ಕಾಗಿ ವಿಶೇಷ ಕಾರ್ಯಕ್ರಮಗಳನ್ನು ಕೈಗೊಳ್ಳುವ ಯೋಜನೆಯಲ್ಲಿ ಕಂಡುಬರುತ್ತದೆ. ನವೀನ ಉದ್ಯಮಗಳಿಗೆ ಪ್ರಗತಿದಾಯಕ ಕ್ಷಣಗಳು ಕಾಣಬಹುದಾಗಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ತುಲಾ :

    ಭಾವನಾತ್ಮಕ ವಿಚಾರಗಳಿಂದ ನಿಮ್ಮಲ್ಲಿ ಮಾನಸಿಕ ಬದಲಾವಣೆಯಾಗಬಹುದು. ಆರ್ಥಿಕ ಸುಧಾರಣೆಗೆ ವಿಶೇಷ ಯೋಜನೆ ರೂಪಿಸುವುದು ಅವಶ್ಯಕವಾಗಿದೆ, ಸಾಧ್ಯವಾದರೆ ಸ್ನೇಹಿತರ, ಕುಟುಂಬದ ನೆರವನ್ನು ಪಡೆಯಲು ಸಿದ್ದರಾಗಿ. ದಿನದ ಸಂಜೆಯಲ್ಲಿ ಅನಿರೀಕ್ಷಿತವಾದ ಶುಭ ಸುದ್ದಿಯನ್ನು ಕೇಳಲಿದ್ದೀರಿ. ಹಳೆಯ ವಸ್ತುಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗಲಿದೆ. ಸ್ನೇಹಿತರ ಆಗಮನದಿಂದ ಸಂತೋಷದ ವಾತಾವರಣ ಕಂಡು ಬರುತ್ತದೆ. ಪ್ರಮುಖ ಯೋಜನೆಯಲ್ಲಿರುವಾಗ ನಿಮ್ಮ ಮಾತು ಹಾಗೂ ಕೃತಿ ಎರಡರ ಮೇಲೂ ನಿಗಾ ಇಡುವುದು ಸೂಕ್ತ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಶ್ಚಿಕ :

    ಕುಟುಂಬದೊಡನೆ ದೈವಿಕ ಕಾರ್ಯಕ್ರಮಗಳಲ್ಲಿ ಸಾಧ್ಯತೆ ಇದೆ. ನಿಮ್ಮ ಕಾರ್ಯಕಲಾಪಗಳಲ್ಲಿ ಧೈರ್ಯವಿರಲಿ ಹಾಗೂ ನಿಮ್ಮ ಮಾತು ಸಹ ಧೈರ್ಯದಿಂದ ಕೂಡಿರಲಿ. ಬಂದಂತಹ ಯೋಜನೆಗಳು ಬೇರೆಯವರ ಪಾಲಾಗಬಹುದಾಗಿದೆ ಆದಷ್ಟು ನೀವು ಪಡೆಯಲು ಪ್ರವೃತ್ತರಾಗಿ. ನಿಮ್ಮಲ್ಲಿರುವ ಆಲಸ್ಯವನ್ನು ತೆಗೆದುಹಾಕಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಧನಸ್ಸು:

    ಜೀವನದ ಪ್ರಗತಿಯನ್ನು ಕಾಣಬೇಕಾಗಿದೆ. ಕುಟುಂಬಸ್ಥರ ಆಸ್ತಿ ಹಣಕಾಸಿನ ವಿವಾದ ಹೆಚ್ಚಾಗುವ ಸಾಧ್ಯತೆ ಇದೆ. ಬರುವಂತಹ ಹಣಕಾಸು ಈ ದಿನ ವಿಳಂಬವಾಗುವ ಸಾಧ್ಯತೆ ಕಂಡುಬರುತ್ತದೆ. ಉತ್ತಮ ಸ್ನೇಹಿತರ ಒಡನಾಟ ಹೊಂದುವುದು ಸೂಕ್ತ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮಕರ:

    ಪ್ರಗತಿದಾಯಕ ಚಿಂತನೆಗಳಿಂದ ವ್ಯವಹಾರ ಮತ್ತಷ್ಟು ವೃದ್ಧಿಯಾಗಲಿದೆ. ಈ ದಿನ ಹೆಚ್ಚಿನ ಕೆಲಸ ಒತ್ತಡ ಕಾಣಬಹುದು, ನಿಮಗೆ ವಿಶ್ರಾಂತಿ ಅಗತ್ಯವಿದೆ. ಬಂಧುಮಿತ್ರರು ನಿಮ್ಮ ಬೆಳವಣಿಗೆ ಕಂಡು ಮತ್ಸರ ಸಾಧಿಸಬಹುದಾಗಿದೆ, ವಿನಾಕಾರಣ ನಿಮ್ಮ ಯೋಜನೆಗಳಿಗೆ ಕೆಲವರು ಟೀಕೆ-ಟಿಪ್ಪಣಿ ಮಾಡಬಹುದು ಇವುಗಳೆಲ್ಲ ಅರಿತುಕೊಂಡು ಮುಂದೆ ಸಾಗಿ. ಸಹೋದರ ವರ್ಗದವರನ್ನು ಆದಷ್ಟು ವಿಶ್ವಾಸದಿಂದ ತೆಗೆದುಕೊಳ್ಳಿ. ಅನಿರೀಕ್ಷಿತವಾದ ದೂರದ ಪ್ರಯಾಣ ಬರಲಿದೆ ಇದು ನಿಮಗೆ ಲಾಭಾಂಶ ಸಹ ತರುವುದು ನಿಶ್ಚಿತ. ಹಣಕಾಸಿನ ವಿಷಯದಲ್ಲಿ ಉತ್ತಮವಾದ ಚಿತ್ರಣ ಕಂಡುಬರುತ್ತದೆ. ತಾಂತ್ರಿಕವರ್ಗದಲ್ಲಿ ಈ ದಿನ ಹೆಚ್ಚಿನ ಅವಕಾಶಗಳು ಸಿಗುವ ಸಾಧ್ಯತೆ ಇದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕುಂಭ:

    ಸಮಸ್ಯೆಗಳು ಬಂದಾಗಲೇ ಅದರ ಪರಿಹಾರಕ್ಕೆ ಮುಂದಾಗಿ ನಿರ್ಲಕ್ಷದ ಭಾವನೆಯನ್ನು ತೆಗೆದುಹಾಕಿ. ಆರ್ಥಿಕ ಒಪ್ಪಂದಗಳು ಇಂದು ಸುಲಭವಾಗಿ ನಡೆಯಲಿದೆ. ಸಾಲ ಮರುಪಾವತಿಯ ಬಗ್ಗೆ ಯೋಜನೆ ಮಾಡಲಾಗುತ್ತದೆ. ಕುಟುಂಬದಿಂದ ಸಂತೋಷದ ಸುದ್ದಿ ಬರುವುದು ಕಾಣಬಹುದು. ವೈಯಕ್ತಿಕ ವಿಚಾರಗಳನ್ನು ಸಮಸ್ಯೆಗಳಾಗದಂತೆ ತಡೆಗಟ್ಟಿ. ಹೊಸ ವ್ಯವಹಾರದ ಬಗ್ಗೆ ಗೌಪ್ಯತೆ ಕಾಪಾಡಿಕೊಳ್ಳಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮೀನ:

    ನಿಯಮಿತ ಆಹಾರ ಸೇವನೆಗೆ ಪ್ರಾತಿನಿಧ್ಯತೆ ನೀಡುವುದು ಒಳ್ಳೆಯದು. ಹಣಕಾಸಿನ ವಿಷಯದಲ್ಲಿ ಉತ್ತಮ ಫಲಗಳು ಕಂಡುಬರುತ್ತದೆ. ಕೆಲವರು ನಿಮ್ಮನ್ನು ವಿವಾದಾಸ್ಪದ ವಿಷಯಗಳಲ್ಲಿ ತೊಡಗುವಂತೆ ಹುರಿದುಂಬಿಸುತ್ತಾರೆ ಆದಷ್ಟು ಅಂತಹವರ ಅಂತರ ಕಾಯ್ದುಕೊಳ್ಳಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಜ್ಯೋತಿಷ್ಯರು ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ಸಮಸ್ಯೆಗಳು ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖಾಂತರ ಪರಿಹಾರ ಕಂಡುಕೊಳ್ಳಿ. ಶೀಘ್ರ ಮತ್ತು ಶಾಶ್ವತ ಪರಿಹಾರಗಳಿಗೆ ಇಂದೇ ಕರೆ ಮಾಡಿ. 9945098262
    Share Information
    Advertisement
    Click to comment

    You must be logged in to post a comment Login

    Leave a Reply