Connect with us

    JYOTHISHYA

    ಶ್ರೀ ಲಕ್ಷ್ಮೀ ನಾರಾಯಣ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.

    ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262

     ಮೇಷ:

    ಸ್ವಲ್ಪಮಟ್ಟಿನ ಆಲಸ್ಯತನ ನಿಮಗೆ ಕಾಡಬಹುದು. ಆರ್ಥಿಕ ವ್ಯವಹಾರಗಳಲ್ಲಿ ಉತ್ತಮ ವಹಿವಾಟು ಮಾಡಲಿದ್ದೀರಿ. ಆಹಾರದ ಸೇವನೆಯಲ್ಲಿ ಅಗತ್ಯವಾದ ಜಾಗ್ರತೆವಹಿಸಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಷಭ: ಜನಗಳೊಂದಿಗೆ ಬೆರೆಯುವುದನ್ನು ಕಡಿಮೆ ಮಾಡುವ ಸಾಧ್ಯತೆ ಕಾಣಬಹುದು. ಶಕ್ತಿ ದೇವಸ್ಥಾನಗಳಿಗೆ ಭೇಟಿ ನೀಡುವಿರಿ. ದೈಹಿಕ ಕಸರತ್ತುಗಳಲ್ಲಿ ಉತ್ತಮವಾದ ಪಾಲ್ಗೊಳ್ಳುವಿಕೆ ಕಾಣಬಹುದು. ನಿಮ್ಮ ಹಳೆಯ ದುಷ್ಚಟಗಳಿಂದ ಹೊರಬರಲು ಪ್ರಯತ್ನಿಸುವಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಮಿಥುನ: 

    ವಾಹನ ಸವಾರಿಯಲ್ಲಿ ಎಚ್ಚರಿಕೆವಹಿಸಿ. ಅತಿಯಾದ ಆಲಸ್ಯತನ ಒಳ್ಳೆಯದಲ್ಲ. ಆರ್ಥಿಕವಾಗಿ ಪ್ರಗತಿ ಕಂಡುಬರುತ್ತದೆ. ಹಳೆಯ ಸಾಲಗಳನ್ನು ತೀರಿಸುವ ಕೆಲಸದಲ್ಲಿ ಯಶಸ್ವಿಯಾಗುವಿರಿ. ಆರೋಗ್ಯ ಕಡೆಗೆ ಸೂಕ್ತ ಗಮನ ನೀಡಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಕಟಕ

     ಕಟಕ:

    ಹೆಚ್ಚಿನ ಮಾತುಗಳಿಂದ ಕಾಲಹರಣ ಮಾಡದೆ ಕೃತಿಯಲ್ಲಿ ಪಾಲ್ಗೊಳ್ಳಿ. ಸಹೋದರ ವರ್ಗದಿಂದ ಸಮಸ್ಯೆಗಳು ಬರಬಹುದು. ಸಂಗಾತಿಯಲ್ಲಿ ಬೇಸರ ಬರದ ಹಾಗೆ ನೋಡಿಕೊಳ್ಳಿ. ಹಣಕಾಸಿನಲ್ಲಿ ಸಾಧಾರಣ ಸ್ಥಿತಿ ಇರಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಸಿಂಹ:

    ವ್ಯಾಪಾರ-ವ್ಯವಹಾರಗಳಲ್ಲಿ ಮಧ್ಯಮ ಫಲಗಳನ್ನು ಕಾಣಬಹುದು. ಹಿಂದೆ ಮಾಡಿರುವಂತಹ ಸಾಲಗಳು ನಿಮಗೆ ಹೆಚ್ಚಾಗಿ ಭಾದೆ ನೀಡಲಿದೆ. ನಿಮ್ಮ ಶ್ರಮದಾಯಕ ಕಾರ್ಯಗಳಿಂದ ಯಾವುದೇ ಅಡೆತಡೆ ಇಲ್ಲದೆ ಕೆಲಸವನ್ನು ಪೂರ್ಣ ಮಾಡುವಿರಿ. ಸಮಯದ ಹೊಂದಾಣಿಕೆ ಅತಿ ಅಗತ್ಯವಾಗಿ ಕಾಣುತ್ತದೆ. ದೀಡಿರನೇ ಎದುರಾಗುವ ಕೆಲವು ಕಷ್ಟಗಳಿಂದ ನಿಮ್ಮ ಮಾನಸಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳಲು ಎದುರಿಸಲು ಸನ್ನದ್ಧರಾಗಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕನ್ಯಾ :

    ನಿಮ್ಮ ಆರೋಗ್ಯದಲ್ಲಿ ಉತ್ತಮವಾದ ಬದಲಾವಣೆ ಕಾಣಲಿದ್ದೀರಿ. ನಿಮ್ಮ ಕಾರ್ಯಶೈಲಿಗಳನ್ನು ಉತ್ತಮವಾಗಿ ರೂಪಿಸುವ ಸಾಧ್ಯತೆ ಕಾಣಬಹುದು. ನಿರೀಕ್ಷಿತ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕ ವಿಷಯವಾಗಿ ಅಂದುಕೊಂಡ ಯೋಜನೆಗಳು ನಿಮ್ಮಂತೆ ಆಗಲಿದೆ. ಲಾಭದಾಯಕ ವ್ಯವಹಾರವನ್ನು ಮಾಡುವಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ತುಲಾ :

    ನಿಮ್ಮ ಮಾನಸಿಕ ವ್ಯವಸ್ಥೆಯನ್ನು ಸರಿಪಡಿಸಿಕೊಳ್ಳಿ. ಹೂಡಿಕೆಗಳಲ್ಲಿ ಯಶಸ್ಸು ದೊರೆಯಲಿದೆ. ಸಾಲ ಪಡೆಯುವಾಗ ಅದನ್ನು ತೀರಿಸುವ ಲೆಕ್ಕಚಾರವನ್ನು ಮೊದಲೇ ಮಾಡಿ. ಕುಟುಂಬದಲ್ಲಿ ಶುಭ ಸುದ್ದಿ ಬರಲಿದೆ. ಉತ್ಪನ್ನ ವಲಯದಲ್ಲಿ ಲಾಭಾಂಶ ಹೆಚ್ಚಾಗಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಶ್ಚಿಕ :

    ಆಧ್ಯಾತ್ಮಿಕ ವಿಷಯದಲ್ಲಿ ನಿಮ್ಮ ಮನಸ್ಸು ಹೆಚ್ಚಾಗಿ ವಾಲಲಿದೆ. ನಿರೀಕ್ಷಿತ ಯೋಜನೆಗಳಲ್ಲಿ ಸಫಲತೆ ಕಂಡುಬರಲಿದೆ. ಆರ್ಥಿಕವಾಗಿ ಮಂದಗತಿಯ ಬೆಳವಣಿಗೆ ಕಾಣಬಹುದು. ಕುಟುಂಬದ ಆರೋಗ್ಯಕ್ಕಾಗಿ ಉತ್ತಮ ವಾತಾವರಣ ಕಲ್ಪಿಸುವುದು ಅವಶ್ಯಕ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಧನಸ್ಸು:

    ಆರ್ಥಿಕ ವಿಷಯದಲ್ಲಿ ವೈರಾಗ್ಯ ಮನಸ್ಥಾಪ ಸೃಷ್ಟಿಯಾಗಬಹುದು ಎಚ್ಚರವಿರಲಿ. ಬಾಕಿ ಹಣ ವಸೂಲಿಗಾಗಿ ಕಷ್ಟಪಡಬೇಕಾದ ಸಂದರ್ಭ ಬರಲಿದೆ. ಕೆಲಸದಲ್ಲಿ ನಿರಾಸಕ್ತಿ ಹೆಚ್ಚಾಗುತ್ತದೆ. ವ್ಯಾವಹಾರಿಕ ಕಾರ್ಯಕ್ಷಮತೆಯನ್ನು ಉತ್ತಮಪಡಿಸಿಕೊಳ್ಳಲು ಪ್ರಯತ್ನಿಸಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮಕರ:

    ಮನೋ ನಿಗ್ರಹಕ್ಕೆ ಆದ್ಯತೆ ನೀಡಿ. ಪ್ರೇಮದಲ್ಲಿ ಜಯ ಸಂಪಾದನೆ ಆಗಲಿದೆ. ಭರಪೂರ ಅವಕಾಶಗಳು ದೊರೆಯುವ ಸಾಧ್ಯತೆಗಳಿವೆ. ಖರೀದಿ ಪ್ರಕ್ರಿಯೆಗಳಲ್ಲಿ ಉತ್ತಮ ವಹಿವಾಟು ನಡೆಯುವ ಸಾಧ್ಯತೆ ಇದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕುಂಭ:

    ಹೊಸ ಆವಿಷ್ಕಾರಗಳಿಗೆ ಹೆಚ್ಚಿನ ಅನುಕೂಲಕರ ವಾತಾವರಣ ಇರಲಿದೆ. ಹೆಚ್ಚಿನ ತಿರುಗಾಟ ಕಾಣಬಹುದು. ಪ್ರೇಕ್ಷಣೀಯಸ್ಥಳಗಳು ದೇವಸ್ಥಾನ ಇತ್ಯಾದಿ ಸ್ಥಳಗಳ ಭೇಟಿ ನೀಡುವ ಸಾಧ್ಯತೆ ಕಂಡು ಬರಲಿದೆ. ಆತ್ಮೀಯರೊಡನೆ ಉತ್ತಮ ಭಾಂಧವ್ಯ ವೃದ್ಧಿಸಿಕೊಳ್ಳಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮೀನ:

    ಆತ್ಮಸ್ಥೈರ್ಯ ನಿಮ್ಮ ಯೋಜನೆಗಳನ್ನು ಮುನ್ನಡೆಸುತ್ತದೆ. ಅಧಿಕಾರ ಪ್ರಾಪ್ತಿಯಾಗುವ ಸೂಚನೆಗಳು ಕಂಡು ಬರುತ್ತದೆ. ಗೃಹ ನಿರ್ಮಾಣ ಕಾಮಗಾರಿಗಳಲ್ಲಿ ವಿಳಂಬ ಆವರಿಸಬಹುದು. ಯೋಜನೆಗಳಲ್ಲಿ ಸಮಯಾವಕಾಶದ ಕೊರತೆ ಕಾಣಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಜ್ಯೋತಿಷ್ಯರು ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ಸಮಸ್ಯೆಗಳು ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖಾಂತರ ಪರಿಹಾರ ಕಂಡುಕೊಳ್ಳಿ. ಶೀಘ್ರ ಮತ್ತು ಶಾಶ್ವತ ಪರಿಹಾರಗಳಿಗೆ ಇಂದೇ ಕರೆ ಮಾಡಿ. 9945098262
    Share Information
    Advertisement
    Click to comment

    You must be logged in to post a comment Login

    Leave a Reply