BELTHANGADI
ಬೆಳ್ತಂಗಡಿ ಶಾಸಕ ವಸಂತ ಬಂಗೇರ ಮೇಲೆ ಹಲ್ಲೆಗೆ ಯತ್ನ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಬೆಳ್ತಂಗಡಿ ಶಾಸಕ ವಸಂತ ಬಂಗೇರ ಮೇಲೆ ಹಲ್ಲೆಗೆ ಯತ್ನ
ಬೆಳ್ತಂಗಡಿ ಮಾರ್ಚ್ 5: ಬೆಳ್ತಂಗಡಿ ಶಾಸಕ ವಸಂತ ಬಂಗೇರ ಮೇಲೆ ವ್ಯಕ್ತಿಯೋರ್ವನಿಂದ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ಬೆಳ್ತಂಗಡಿ ಕಾಂಗ್ರೇಸ್ ಕಚೇರಿಯ ಸಮೀಪ ಈ ಘಟನೆ ನಡೆದಿದ್ದು , ಇಂದಬೆಟ್ಟಿನ ವೆಂಕಪ್ಪ ಕೋಟ್ಯಾನ್ ಎಂಬಾತ ಕುಡಿದ ಮತ್ತಿನಲ್ಲಿ ಶಾಸಕ ವಸಂತ ಬಂಗೇರ ಅವರನ್ನು ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾನೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಕೂಡಲೇ ಶಾಸಕರ ಬೆಂಬಲಿಗರು ವೆಂಕಪ್ಪ ಕೋಟ್ಯಾನ ನ್ನು ಹಿಡಿದು ಹಲ್ಲೆ ನಡೆಸಿದ್ದಾರೆ. ವೆಂಕಪ್ಪ ಕೋಟ್ಯಾನ್ ಕಾಂಗ್ರೇಸ್ ಕಾರ್ಯಕರ್ತನಾಗಿದ್ದು ಕುಡಿದ ಅಮಲಿನಲ್ಲಿ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ.
You must be logged in to post a comment Login