BELTHANGADI
ಹೆಣ್ಣು ಮರಿಗೆ ಜನ್ಮ ನೀಡಿದ ಧರ್ಮಸ್ಥಳದ ಆನೆ…!!
ಬೆಳ್ತಂಗಡಿ ಜುಲೈ 1 : ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ್ಮೀ ಹೆಸರಿನ ಆನೆ ಇಂದು ಮುಂಜಾನೆ ಹೆಣ್ಣು ಮರಿಗೆ ಜನ್ಮ ನೀಡಿದೆ. ತಾಯಿ ಆನೆ ಹಾಗೂ ಮರಿ ಇಬ್ಬರೂ ಆರೋಗ್ಯವಾಗಿದ್ದು, ಮಾವುತರು ಆನೆ ಮರಿಗೆ ಉಪಚಾರ ನಡೆಸುತ್ತಿದ್ದಾರೆ.
ಸಚಿವ ಆನಂದ್ ಸಿಂಗ್ ಅವರು ಧರ್ಮಸ್ಥಳಕ್ಕೆ ಈ ಆನೆಯನ್ನು ನೀಡಿದ್ದರು. ತುಂಟಾಟದಿಂದ ಧರ್ಮಸ್ಥಳದಲ್ಲಿ ಲಕ್ಷ್ಮೀ ಅಚ್ಚುಮೆಚ್ಚಾಗಿತ್ತು. ಅಲ್ಲದೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ಪ್ರೀತಿ ಪಾತ್ರವಾಗಿತ್ತು. ವೀರೇಂದ್ರ ಹೆಗ್ಗಡೆಯವರು ಇಂದು ಆನೆ ಮರಿಯನ್ನು ವೀಕ್ಷಿಸಿ ಮುದ್ದಾಡಿದರು.
Facebook Comments
You may like
ವಿರಾಜಪೇಟೆಯಲ್ಲಿ ಕಾಡಾನೆ ತುಳಿತಕ್ಕೆ ಕಾರ್ಮಿಕ ಸಾವು
19 ವರ್ಷದ ಆನೆಯನ್ನು ಮರಕ್ಕೆ ಕಟ್ಟಿಹಾಕಿ ಕೋಲಿನಿಂದ ಭಾರಿಸಿದ ಮಾವುತ…ವಿಡಿಯೋ ವೈರಲ್
ಮನೆ ಛಾವಣಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ..!
ಲಂಚ ಸ್ವೀಕಾರ ಸಾಬೀತು – ಬೆಳ್ತಂಗಡಿ ಠಾಣಾ ಹೆಡ್ ಕಾನ್ಸ್ಟೇಬಲ್ ಪ್ರಕಾಶ್ಗೆ 3 ವರ್ಷ ಶಿಕ್ಷೆ
ಸನತ್ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜಾ ಭೇಟಿ : 5 ಲಕ್ಷ ಪರಿಹಾರದ ಚೆಕ್ ವಿತರಣೆ
ತಿಥಿ ದಿನ ಪ್ರತ್ಯಕ್ಷನಾದ ಮೃತ ವ್ಯಕ್ತಿ…ಸತ್ಯವಾದ ಜ್ಯೋತಿಷಿಯ ಮಾತು….!!
You must be logged in to post a comment Login