Connect with us

    KARNATAKA

    ಬ್ಯಾಂಕಿನ ಕಟ್ಟಡದಲ್ಲೇ ಬ್ಯಾಂಕ್ ಮೆನೇಜರ್ ನೇಣಿಗೆ ಶರಣು..!

    ಕೊಡಗು :  ರಾಷ್ಟ್ರೀಕೃತ ಬ್ಯಾಂಕ್ ಒಂದರ ಮೆನೇಜರ್ ಓರ್ವರು  ತಾವು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕ್ ನಲ್ಲೇ ನೇಣಿಗೆ ಶರಣಾದ ಘಟನೆ ಕೊಡಗಿನ  ನಾಪೋಕ್ಲು ಬಳಿಯ ಕಕ್ಕಬ್ಬೆಯಲ್ಲಿ ನಡೆದಿದೆ.

    ಬ್ಯಾಂಕಿನ ಕಕ್ಕಬ್ಬೆ ಶಾಖೆಯ ಮೆನೇಜರ್ ವಿಜು(46) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಆತ್ಮಹತ್ಯೆ ಕಾರಣ ತಿಳಿದುಬಂದಿಲ್ಲ.   ವಿಜು ಮೂಲತಃ ಕೇರಳದ ಆಲಪುಝ್ಝ ಆಯಿಕ್ಕಾಡ್ ಚಿಂಗೋಲಿ ಗ್ರಾಮದ ನಿವಾಸಿಯಾಗಿದ್ದು, ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಪತ್ನಿ ಕೂಡ ಇದೇ ರಾಷ್ಟ್ರೀಕೃತ ಬ್ಯಾಂಕ್ ನ ಬೆಟ್ಟಗೇರಿ ಶಾಖೆಯ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಾಪೊಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

    Share Information
    Advertisement
    Click to comment

    You must be logged in to post a comment Login

    Leave a Reply