ಬಂಟ್ವಾಳ ಮೇ 30 : ಕಾರೊಂದು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಹಾಕಲಾಗಿದ್ದ ಕಬ್ಬಿಣದ ತಡೆಬೇಲಿಗೆ ಡಿಕ್ಕಿ ಹೊಡೆದ ಘಟನೆ ಸೂರಿಕುಮೇರು ಜಂಕ್ಷನ್ ಬಳಿ ನಡೆದಿದೆ. ಅಪಘಾತಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ.
ಕಾರು ಗುದ್ದಿದ ಕಾರಣ ತಡೆಬೇಲಿ ಮತ್ತು ಕಾರು ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಕಾರಿನಲ್ಲಿ ಗಾಯಗೊಂಡವರ ಮಾಹಿತಿ ಲಭ್ಯವಾಗಿಲ್ಲ.
You must be logged in to post a comment Login