Connect with us

    BANTWAL

    ಬಂಟ್ವಾಳ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಪ್ರಾಣ ಕಳೆದುಕೊಂಡ ಯುವತಿ

    ಬಂಟ್ವಾಳ ನವೆಂಬರ್ 26: ಬೆಳಿಗ್ಗೆ ದೇವರಿಗೆ ಹೂ ತರಲು ಹೋಗಿದ್ದ ಯುವತಿಯೊಬ್ಬಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ.


    ಮೃತ ಯುವತಿಯನ್ನು ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ ರಶ್ಮಿತ (24) ಎಂದು ಗುರುತಿಸಲಾಗಿದೆ. ರಶ್ಮಿತ ಬೆಳಿಗ್ಗೆ ದೇವರಿಗೆ ಪೂಜೆಗಾಗಿ ಹೂ ಕೊಯ್ಯಲು ಹೋಗಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply