Connect with us

BANTWAL

ಬಂಟ್ವಾಳ – ನೇಣು ಬಿಗಿದು ಆತ್ಮಹತ್ಯೆ ಶರಣಾದ ಸರಕಾರಿ ನೌಕರ

ಬಂಟ್ವಾಳ: ಸರಕಾರಿ ನೌಕರನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ. ಮೇಗಿನ‌ಪೇಟೆ ನಿವಾಸಿ ಪ್ರಶಾಂತ್ ( 30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ವಿಟ್ಲ ಸರಕಾರಿ ಆಸ್ಪತ್ರೆಯಲ್ಲಿ ಡಿ.ಗ್ರೂಪ್ ನೌಕರರನಾಗಿ ಕೆಲಸ ಮಾಡುತ್ತಿದ್ದ ಈತ ಕೌಟುಂಬಿಕ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. ವಿಟ್ಲ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Share Information
Continue Reading
Advertisement
Click to comment

Leave a Reply

Your email address will not be published. Required fields are marked *