Connect with us

    BANTWAL

    ಬಂಟ್ವಾಳ : ಬಾಲ್ಯ ವಿವಾಹ ಮುಕ್ತ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ

    ಬಂಟ್ವಾಳ : ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ದಡ್ಡಲ ಕಾಡು ಇಲ್ಲಿ ಬಾಲ್ಯ ವಿವಾಹ ಮುಕ್ತ ಅಭಿಯಾನ ಕಾರ್ಯಕ್ರಮ ನವೆಂಬರ್ 10 ರಂದು ಹಮ್ಮಿಕೊಳ್ಳಲಾಯಿತು.

    9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬಾಲ್ಯ ವಿವಾಹ ನಿಷೇಧದ ಅರಿವು ನೀಡಲಾಯಿತು. ಸಂಸ್ಥೆಯ ಶಿಕ್ಷಕಿಯಾದ ಭಾಗ್ಯಲಕ್ಷ್ಮಿ ಬಾಲ್ಯ ವಿವಾಹದಿಂದ ಆಗುವ ತೊಡಕುಗಳು ,ಅದರಿಂದ ಸಮಾಜದಲ್ಲಿ ಉದ್ಭವಿಸಬಹುದಾದ ತೊಂದರೆಗಳು ಮುಂತಾದ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಈ ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿಭಾಗದ ಎಸ್ ಡಿ ಎಂ ಸಿ ಅಧ್ಯಕ್ಷರಾದ ಪುರುಷೋತ್ತಮ್ ಅಂಚನ್ ,ಪ್ರೌಢಶಾಲಾ ವಿಭಾಗದ ಶಿಕ್ಷಕರು,ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು .ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಭೂಮಿಕ ಸ್ವಾಗತಿಸಿ ,ಸಂಸ್ಥೆಯ ಶಿಕ್ಷಕಿಯಾದ ಕವಿತಾ ವಂದಿಸಿದರು .

    Share Information
    Advertisement
    Click to comment

    You must be logged in to post a comment Login

    Leave a Reply