Connect with us

BANTWAL

ಬಂಟ್ವಾಳ : ಹಿರಿಯ ರಂಗಕರ್ಮಿ ಮಂಜು ವಿಟ್ಲ ಇನ್ನಿಲ್ಲ..!

ಹಿರಿಯ ರಂಗಕರ್ಮಿ ಮಂಜು ವಿಟ್ಲ ಅಲ್ಪಕಾಲದ ಅಸೌಖ್ಯದಿಂದ  ಮಂಗಳೂರಿನಲ್ಲಿರುವ ಪುತ್ರಿ ಮನೆಯಲ್ಲಿ ಸೆ.6 ಬುಧವಾರದಂದು ನಿಧನರಾಗಿದ್ದಾರೆ.

ಬಂಟ್ವಾಳ: ಹಿರಿಯ ರಂಗಕರ್ಮಿ ಮಂಜು ವಿಟ್ಲ ಅಲ್ಪಕಾಲದ ಅಸೌಖ್ಯದಿಂದ  ಮಂಗಳೂರಿನಲ್ಲಿರುವ ಪುತ್ರಿ ಮನೆಯಲ್ಲಿ ಸೆ.6 ಬುಧವಾರದಂದು ನಿಧನರಾಗಿದ್ದಾರೆ.

ಧಾರ್ಮಿಕ , ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಮಂಜು ಅವರು ಅಜಾತ ಶತ್ರುವಾಗಿದ್ದರು.

ಹಿರಿಯ ತರಬೇತುದಾರರಾಗಿ, ಚಿತ್ರಕಲಾವಿದರಾಗಿ, ಕಾರ್ಯಕ್ರಮ ನಿರೂಪಕನಾಗಿ ,ಸಂಪನ್ಮೂಲ ವ್ಯಕ್ತಿಯಾಗಿ ಅಪಾರ ಜನಮನ್ನಣೆ ಗಳಿಸಿದ್ದರು.

ಮೃತರು ಪುತ್ರಿ, ಸಹೋದರ, ಸಹೋದರಿ ಯರು ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದು. ಮಂಜು ವಿಟ್ಲರ ಅಗಲಿಕೆಗೆ ಸಮಾಜದ ಗಣ್ಯರು, ರಾಜಕೀಯ ಧುರೀಣರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *