Connect with us

BELTHANGADI

ಬೆಳ್ತಂಗಡಿ – ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬೈಕ್ – ಇಬ್ಬರು ಸ್ಥಳದಲ್ಲೇ ಸಾವು

ಬೆಳ್ತಂಗಡಿ ಎಪ್ರಿಲ್ 12: ಸವಾರನ ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸಾವನಪ್ಪಿದ ಘಟನೆ ಶುಕ್ರವಾರ ತಡ ರಾತ್ರಿಯ ವೇಳೆ ನಾರಾವಿ ಕುತ್ಲೂರಿನಲ್ಲಿ ನಡೆದಿದೆ.


ಮೃತರನ್ನು ಪ್ರಶಾಂತ್ ಹಾಗೂ ದಿನೇಶ್ ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ಕುತ್ಲೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ವೇಣೂರು ಪೋಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *