Connect with us

    DAKSHINA KANNADA

    ಬೈಕ್ ಮತ್ತ ಕಾರಿನ ನಡುವೆ ಅಪಘಾತ – ಬೈಕ್ ಸವಾರ ಗಂಭೀರ

    ಬಂಟ್ವಾಳ ಫೆಬ್ರವರಿ 17: ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ನಡೆದಿದೆ.


    ಅಪಘಾತದಲ್ಲಿ ಬೈಕ್ ಸವಾರ ಶಿವಾಜಿನಗರ ಕುಜಪ್ಪಾಡಿ ನಿವಾಸಿ ಶಶಿಧರ್‌ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. .

     

    Share Information
    Advertisement
    Click to comment

    You must be logged in to post a comment Login

    Leave a Reply