LATEST NEWS
ಬೈಕ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಓರ್ವ ಸಾವು
ಮಂಗಳೂರು ಫೆಬ್ರವರಿ 13: ಸ್ಕೂಟರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸವಾರ ಸಾವನಪ್ಪಿರುವ ಘಟಮೆ ಇಂದು ನಡೆದಿದೆ.
ಉಳ್ಳಾಲದ ಕೆ.ಸಿ ರೋಡಿನ ಕೆ.ಸಿ ನಗರದಲ್ಲಿ ಈ ದುರ್ಘಟನೆ ಸಂಭವಿಸಿದೆ.ಮೃತಪಟ್ಟವರನ್ನು ಪಿಲಿಕೂರ್ ಮಲ್ಲಿಕಟ್ಟೆ ನಿವಾಸಿ ಅಬ್ದುಲ್ ಕರೀಂ ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಕೆ. ಸಿ. ರೋಡಿನಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿತ್ತು. ಗಂಭೀರ ಗಾಯಗೊಂಡಿದ್ದ ಕರೀಂ ಅವರನ್ನು ಕೆ. ಎಸ್. ಹೆಗಡೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
You must be logged in to post a comment Login