Connect with us

    LATEST NEWS

    ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್ – ಸವಾರರಿಬ್ಬರ ಸಾವು

    ಕಾಸರಗೋಡು ಅಕ್ಟೋಬರ್ 16: ಮಂಗಳೂರು ದಸರಾ ನೋಡಿ ಹಿಂತಿರುಗುತ್ತಿದ್ದ ವೇಳೆ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕುಂಬಳೆಯ ಇಬ್ಬರು ಯುವಕರು ಮೃತಪಟ್ಟ ಘಟನೆ ರಾತ್ರಿ ತಲಪಾಡಿ ಕೆ.ಸಿ ರೋಡ್’ನಲ್ಲಿ ನಡೆದಿದೆ.


    ಮೃತಪಟ್ಟವರನ್ನು ಕುಂಬಳೆ ಕುಂಟಗೇರಡ್ಕದ ಕೆ . ಪ್ರಜಿತ್ ( 23) ಮತ್ತು ಕೃಷ್ಣ ಪ್ರಸಾದ್ (25) ಎಂದು ಗುರುತಿಸಲಾಗಿದೆ. ಕುದ್ರೋಳಿ ದೇವಸ್ಥಾನಕ್ಕೆ ತೆರಳಿ ಮರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ ಯ ಕೆ .ಸಿ ರೋಡ್ ಸಮೀಪ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಈ ಅಪಘಾತ ನಡೆದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply