Connect with us

KARNATAKA

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ 7ನೇ ತರಗತಿ ವಿಧ್ಯಾರ್ಥಿ ಆತ್ಮಹತ್ಯೆಗೆ ಶರಣು

ತುಮಕೂರು ಜನವರಿ 10: ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ ಪುತ್ರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ.


ತ್ರಿಶಾಲ್ (13) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ತ್ರಿಶಾಲ್ ಇಂದು (ಜನವರಿ 10) ಮನೆಯಲ್ಲಿ ಶಾಲಾ ಸಮವಸ್ತ್ರದಲ್ಲೇ ನೇಣುಬಿಗಿದುಕೊಂಡು ಮಾಡಿಕೊಂಡಿದ್ದಾನೆ. ಇನ್ನು ಮೃತ ತ್ರಿಶಾಲ್, ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರನಾಗಿದ್ದು, ಆತ್ಮಹತ್ಯೆಗೂ ಮುನ್ನವೇ ಡೆತ್​ನೋಟ್​ ಬರೆದಿಟ್ಟಿದ್ದಾನೆ.

Share Information
Continue Reading
Advertisement
1 Comment

1 Comment

    Leave a Reply

    Your email address will not be published. Required fields are marked *