LATEST NEWS
ಸೈಕಲ್ ನಲ್ಲಿ ಆಡುತ್ತಿದ್ದ ಬಾಲಕನ ಮೇಲೆ ಹರಿದ ಟಿಪ್ಪರ್ ಲಾರಿ – ಬಾಲಕ ಸಾವು
ಮಂಗಳೂರು ಎಪ್ರಿಲ್ 20: ಸೈಕಲ್ ನಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಟಿಪ್ಪರ್ ಹರಿದ ಪರಿಣಾಮ ಬಾಲಕ ಸಾವನಪ್ಪಿರುವ ಘಟನೆ ಬಜಾಲ್ ಕಟ್ಟಪುಣಿ ಬಳಿ ನಡೆದಿದೆ.
ಮೃತ ಬಾಲಕನನ್ನು ಬಜಾಲ್ ಹಟ್ಟಿಮನೆ ನಿವಾಸಿ ಹಿದಾಯತುಲ್ಲಅವರ ಪುತ್ರ 6 ವರ್ಷದ ಮೊಹಮ್ಮದ್ ಜೀಶನ್ ಎಂದು ಗುರುತಿಸಲಾಗಿದೆ.
ಬಾಲಕ ಮೊಹಮ್ಮದ್ ಜೀಶನ್ ಬಜಾಲ್ ಕಟ್ಟಪುಣಿ ಬಳಿ ಕೊರ್ದಬ್ಬು ದೈವ ಸ್ಥಾನದ ಹಿಂಬಾಗದ ರಸ್ತೆಯ ಕೆರೆಯ ಬಳಿ ರಸ್ತೆಯಲ್ಲಿ ಸೈಕಲ್ ನಲ್ಲಿ ಆಡುತ್ತಿದ್ದ ಸಂದರ್ಭ ಟಿಪ್ಪರ್ ಲಾರಿ ಬಾಲಕನ ಮೇಲೆ ಹರಿದಿದೆ.
You must be logged in to post a comment Login