Connect with us

    JYOTHISHYA

    ಕುಬೇರ ದೇವನ ಕೃಪೆಯಿಂದ ಮುಂದಿನ 10 ವರ್ಷ ಗಜಕೇಸರಿ ಯೋಗ ಮೂರು ರಾಶಿಯವರಿಗೆ ಅದೃಷ್ಟ.

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    ನಮಸ್ಕಾರ ಪ್ರಿಯ ಸ್ನೇಹಿತರೇ, ಸಮಸ್ಯೆ ಹೇಳಲು ಕುಬೇರ ದೇವನ ಕೃಪೆ ಇರುವುದರಿಂದ ಮೂರು ರಾಶಿಯವರಿಗೆ ಮುಂದಿನ 10 ವರ್ಷಗಳು ಬಾರಿ ಅದೃಷ್ಟ ಮತ್ತು ಒಳ್ಳೆಯ ಯೋಗ ಫಲವನ್ನು ಈ ರಾಶಿಯವರು ಪಡೆಯುತ್ತಾರೆ. ನಿಮ್ಮ ಜೀವನದಲ್ಲಿ ಎಲ್ಲವೂ ಕೂಡ ಶುಭದಾಯಕವಾಗಿರುತ್ತದೆ. ಮಾಡುವ ಕೆಲಸ ಕಾರ್ಯಗಳಲ್ಲಿ ನೀವು ತುಂಬಾ ಶುಭ ಫಲವನ್ನು ಪಡೆಯುತ್ತೀರಿ. ಯಾವುದೇ ಕೆಲಸಗಳು ಅರ್ಧಕ್ಕೆ ನಿಂತು ಹೋಗಿದ್ದರೆ ಆ ಕೆಲಸಗಳನ್ನು ನೀವು ಪೂರ್ಣ ಮಾಡುವುದರಿಂದ ತುಂಬಾ ಶುಭವಾದ ಫಲವನ್ನು ಪಡೆದುಕೊಳ್ಳಲು ಸಾಧ್ಯ.

    ಉದ್ಯೋಗ ಇಲ್ಲದೆ ಮುಂದಿನ ದಿನಗಳಲ್ಲಿ ಒಳ್ಳೆಯ ಉದ್ಯೋಗ ದೊರೆಯುತ್ತದೆ. ಸಮಸ್ಯೆ ಹೇಳಲು ಉದ್ಯೋಗದಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಮಾಡುವ ಕೆಲಸಗಳ ಬಗ್ಗೆ ಹೆಚ್ಚು ಗಮನ ಕೊಡಿ, ವ್ಯಾಪಾರ ವ್ಯವಹಾರವನ್ನ ವಿಸ್ತರಣೆ ಮಾಡಬೇಕು ಅಂದುಕೊಂಡಿರುವವರಿಗೆ ಈ ಸಮಯ ತುಂಬಾ ಉತ್ತಮ ಎಂದು ಹೇಳಲು ಸಾಧ್ಯ. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹೆಚ್ಚು ಗಮನ ಕೊಡಬೇಕು. ವಿದ್ಯಾಭ್ಯಾಸದಲ್ಲಿ ಏನಾದರೂ ಸಮಸ್ಯೆ ಗಳಿದ್ದರೆ ಅವುಗಳನ್ನು ನೀವು ದೂರ ಮಾಡಿಕೊಳ್ಳುವುದು ತುಂಬಾ ಮುಖ್ಯವಾಗಿರುತ್ತದೆ. ಉನ್ನತ ಶಿಕ್ಷಣ ಮಾಡಬೇಕು ಅಂದುಕೊಂಡಿರುವವರು ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸುತ್ತಾರೆ.

    ನೀವು ಯಾವುದೇ ಕೆಲಸ ಮಾಡುತ್ತೀರಾ ಎಂದರು ಕೂಡ ಸಂಗಾತಿಯ ಸಂಪೂರ್ಣ ಬೆಂಬಲ ಎಂಬುದು ಇರುತ್ತದೆ ಸಂಗಾತಿಯ ಸಂಪೂರ್ಣ ಬೆಂಬಲ ಎಂಬುದು ಇರುವುದರಿಂದ ತುಂಬಾ ಶುಭವಾಗುತ್ತದೆ ಮತ್ತು ಒಳ್ಳೆಯ ಪ್ರಯೋಜನ ನೀವು ಪಡೆದುಕೊಳ್ಳಲು ಸಾಧ್ಯ. ಮದುವೆಯಾಗದೇ ಇರುವ ವ್ಯಕ್ತಿಗಳಿಗೆ ಕಂಕಣ ಭಾಗ್ಯ ಕೂಡಿಬರುತ್ತದೆ. ಮನೆಯಲ್ಲಿ ಸಂಭ್ರಮದ ವಾತಾವರಣಗಳು ಇರುತ್ತದೆ ಇದರಿಂದ ನಿಮಗೆ ತುಂಬಾ ಶುಭವಾದ ಫಲವನ್ನ ಪಡೆದುಕೊಳ್ಳಬಹುದು.

    ಯಾವುದೇ ಕೆಲಸ ಮಾಡಬೇಕು ಎಂದರು ಕೂಡ ನಿಮ್ಮದೇ ಆದಂತ ಸ್ವಂತ ನಿರ್ಧಾರಗಳ ಮೂಲಕ ಕೆಲಸ ಮಾಡಿ ಇದರಿಂದ ಸಾಕಷ್ಟು ಪ್ರಯೋಜನಗಳನ್ನು ನೀವು ಪಡೆಯಲು ಸಾಧ್ಯವಾಗುತ್ತದೆ. ಇಷ್ಟೆಲ್ಲಾ ಅದೃಷ್ಟ ಒಳ್ಳೆಯ ಯೋಗ ಫಲವನ್ನ ಪಡೆಯುವ ಅದೃಷ್ಟವಂತಹ ರಾಶಿಗಳು ಯಾವುದು ಎಂಬುದನ್ನ ನೋಡುವುದಾದರೆ ಕನ್ಯಾ ರಾಶಿ, ವೃಶ್ಚಿಕ ರಾಶಿ ಮತ್ತು ಮಿಥುನ ರಾಶಿಯವರಿಗೆ ಮುಂದಿನ 10 ವರ್ಷಗಳು ತುಂಬಾ ಶುಭದಾಯಕವಾಗಿರುತ್ತದೆ.

    ಮಾಡುವ ಕೆಲಸದಲ್ಲಿ ನೀವು ಪ್ರಗತಿಯನ್ನು ಕಾಣುತ್ತೀರಿ ಎಲ್ಲಾ ರೀತಿಯಿಂದಲೂ ಕೂಡ ಅದೃಷ್ಟ ಎಂಬುದು ನಿಮ್ಮನ್ನ ಹುಡುಕಿಕೊಂಡು ಬರಲು ಸಾಧ್ಯ. ಕುಬೇರ ದೇವನ ಕೃಪೆ ಇರೋದ್ರಿಂದ ಹಣಕಾಸಿನ ತೊಂದರೆಗಳು ಯಾವುದೇ ಸಮಸ್ಯೆಗಳನ್ನು ಕೂಡ ನೀವು ಅನುಭವಿಸಲು ಸಾಧ್ಯ. ಎಲ್ಲಾ ರೀತಿಯ ಪ್ರಯೋಜನಗಳನ್ನು ಕೂಡ ನೀವು ಪಡೆಯಲು ಸಾಧ್ಯ.

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    (ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ದಿ ಮಂಗಳೂರು ಮಿರರ್” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)

    Share Information
    Advertisement
    Click to comment

    You must be logged in to post a comment Login

    Leave a Reply