Connect with us

KARNATAKA

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿಎಸ್ ವೈ ಪುತ್ರ ಬಿ.ವೈ ವಿಜಯೇಂದ್ರ

ಬೆಂಗಳೂರು ನವೆಂಬರ್ 10: ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ.


ಸದ್ಯ ಇರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಜಾಗಕ್ಕೆ ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಬಿಜೆಪಿ ಹೈಕಮಾಂಡ ಬಿ ಎಸ್ ಯಡಿಯೂರಪ್ಪ ಅವರಿಗೆ ದೀಪಾವಳಿ ಉಡುಗೊರೆ ನೀಡಿದೆ.

ಮೊದಲ ಬಾರಿಗೆ ಶಾಸಕರಾಗಿರುವ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇಮಕಗೊಳಿಸಿದ ಆದೇಶ ಪ್ರಕಟಿಸಿದ್ದಾರೆ.

Share Information
Advertisement
Click to comment

You must be logged in to post a comment Login

Leave a Reply