Connect with us

    JYOTHISHYA

    ಮಹಿಳೆಯರು ಶನಿದೇವನನ್ನು ಪೂಜಿಸಬಹುದೇ!!!!?

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    ಮಹಿಳೆಯರು ಶನಿದೇವನನ್ನು ಪೂಜಿಸಬೇಕೇ ಅಥವಾ ಪೂಜಿಸಬಾರದೆಂದು ಹಲವು ಕಡೆ ಚರ್ಚೆಗಳು ನಡೆದಿವೆ ಅವುಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ

    ಶನಿ ದೇವರನ್ನು ಆರಾಧನೆ ಮಾಡುವಾಗ ಎಚ್ಚರಿಕೆಯಿಂದ ಇರಬೇಕು ಕೆಟ್ಟ ಅಥವಾ ನೈತಿಕ ಸಂಬಂಧಗಳನ್ನು ಮಾಡುವಂತ ಜನರು ಯಾವಾಗಲೂ ಶನಿದೃಷ್ಟಿಯಲ್ಲಿ ಇರುತ್ತಾರೆ.

    ಮಹಿಳೆಯರ ಶನಿದೇವನನ್ನು ಪೂಜಿಸಲು ಅವರ ಕೆಟ್ಟ ಸ್ಥಿತಿಯನ್ನು ತಪ್ಪಿಸಲು ಅವರ ಜಾತಕದಲ್ಲಿ ಶನಿಯನ್ನು ಪೂಜಿಸಬಹುದು ಇವರು ಶನಿಯ ಕೆಟ್ಟ ದೃಷ್ಟಿಯನ್ನು ತೊಡೆದು ಹಾಕಲು ಕ್ರಮಗಳನ್ನು ತೆಗೆದುಕೊಳ್ಳಬಹುದು.

    ಮಹಿಳೆಯರು ಅಪ್ಪಿ ತಪ್ಪಿಯು ಶನಿಯ ವಿಗ್ರಹವನ್ನು ಯಾವುದೇ ಕಾರಣಕ್ಕೂ ಮುಟ್ಟಬಾರದು
    ಒಂದು ವೇಳೆ ಮುಟ್ಟಿದರು ಅವರು ಶನಿಯ ದೋಷಕ್ಕೆ ಕಾರಣರಾಗುತ್ತಾರೆ

    ಮಹಿಳೆಯರು ವಿಗ್ರಹವನ್ನು ಏಕೆ ಮುಟ್ಟಬಾರದು

    ಶಾಸ್ತ್ರಗಳ ಪ್ರಕಾರ ವಿಗ್ರಹವನ್ನು ಮುಟ್ಟುವುದರಿಂದ ಶನಿಯ ವಕ್ರದೃಷ್ಟಿಯನ್ನು ಹೊಂದಿರುವಂತಹ ಮಹಿಳೆಯರ ಮೇಲೆ ಪ್ರಭಾವ ಬೀರುತ್ತದೆ. ಇದರಿಂದ ನೀವು ಸಂಕಷ್ಟಕ್ಕೆ ಗುರಿಯಾಗುತ್ತೀರಿ

    ಮಹಿಳೆಯರು ಶನಿದೇವರ ವಿಗ್ರಹಕ್ಕೆ ಎಣ್ಣೆಯನ್ನು ಸಹ ಹಾಕಬಾರದು

    ಇದನ್ನು ನೆನಪಿಟ್ಟುಕೊಂಡು ಪಾಲಿಸಿ
    ಶನಿ ದೇವರ ದೇವಸ್ಥಾನ ಅಥವಾ ಅರಳಿ ಮರದ ಕೆಳಗೆ ಮಹಿಳೆಯರು ದೀಪವನ್ನು ಹಚ್ಚಬಹುದು
    ಶನಿ ದೇವರಿಗೆ ಸಂಬಂಧಿಸಿದ ವಸ್ತುಗಳನ್ನು ದಾನ ಮಾಡುವುದರ ಮುಖಾಂತರ ನೀವು ಶನಿ ದೇವರ ಕೃಪೆಗೆ ಪಾತ್ರರಾಗಬಹುದು

    ನೀವು ಯಾವುದಾದರೂ ದೊಡ್ಡ ದೊಡ್ಡ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೆ ಶನಿ ದೇವರ ದೇವಸ್ಥಾನಕ್ಕೆ ಹೋಗಿ ಎಳ್ಳಿನ ದೀಪ ಹಚ್ಚುವುದರಿಂದ ಸನ್ನಿಗೆ ಸಂಬಂಧಿಸಿದಂತಹ ಕಾಯಿಲೆಗಳೆಲ್ಲ ನಿವಾರಣೆ ಆಗುತ್ತದೆ

    ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ:

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    (ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ದಿ ಮಂಗಳೂರು ಮಿರರ್” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)

    Share Information
    Advertisement
    Click to comment

    You must be logged in to post a comment Login

    Leave a Reply