Connect with us

    BELTHANGADI

    ಹಲ್ಲೆಗೊಳಗಾದ ಬಿಜೆಪಿ ಮುಖಂಡನ ಆರೋಗ್ಯ ವಿಚಾರಿಸಿದ ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ

    ಬೆಳ್ತಂಗಡಿ, ಜೂನ್ 5: ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ ಕಳೆಂಜದ ಗ್ರಾಮದ ಬಿಜೆಪಿ ಮುಖಂಡ ರಾಜೇಶ್ ಎಂ.ಕೆ ಅವರ ಆರೋಗ್ಯವನ್ನು ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ವಿಚಾರಿಸಿದರು.


    ಜೂನ್ 4ರಂದು ರಾತ್ರಿ ಮಾರಾಕಾಸ್ತ್ರಗಳಿಂದ ದಾಳಿಯಿಂದ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಆಸ್ಪತ್ರೆಗೆ ದ.ಕ. ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.
    ಸಂಸದರ ಜೊತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಬಿಜೆಪಿ ಕಾರ್ಯಕರ್ತರು ಜೊತೆಯಲ್ಲಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply