Connect with us

    LATEST NEWS

    ಕಾರು ಬೈಕ್ ನಡುವೆ ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು

    ಕಾರು ಬೈಕ್ ನಡುವೆ ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು

    ಉಡುಪಿ ಮೇ 20:ಕಾರು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸಂಪೂರ್ಣ ಸುಟ್ಟು ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಡೆದಿದೆ.

    ಕುಂದಾಪುರದ ಮರವಂತೆ ರಾಷ್ಚ್ರೀಯ ಹೆದ್ದಾರಿ 66ರಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರು ಹಾಗೂ ಬೈಕ್ ನಡುವೆ ಈ ಭೀಕರ ಅಪಘಾತ ನಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮೃತ ಬೈಕ್ ಸವಾರನನ್ನು ತಗ್ಗರ್ಸೆ ನಿವಾಸಿ ಪುನೀತ್ ಪೂಜಾರಿ ಎಂದು ಗುರುತಿಸಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply