Connect with us

    LATEST NEWS

    ನಿಲ್ಲಿಸಿದ ಕಾರಿನಲ್ಲಿ ಬೆಂಕಿ ಅನಾಹುತ

    ಮಂಗಳೂರು ಮಾರ್ಚ್ 30:  ಆಕಸ್ಮಿಕ ಬೆಂಕಿ ಅನಾಹುತಕ್ಕೆ ಕಾರೊಂದು ಸುಟ್ಟು ಕರಕಲಾದ ಘಟನೆ  ಶಕ್ತಿನಗರದ ಬಳಿ ಮಂಗಳವಾರ ರಾತ್ರಿ ನಡೆದಿದೆ.

    ಮಹಿಳೆಯೊಬ್ಬರು ಶಕ್ತಿನಗರದಲ್ಲಿ ತನ್ನ ಸ್ವಿಫ್ಟ್ ಕಾರು ನಿಲ್ಲಿಸಿ ತನ್ನ ಮೊಬೈಲನ್ನು ಕಾರಿನೊಳಗಿಟ್ಟು ತೆರಳಿದ್ದರು. ಮರಳಿ ಬರುವಷ್ಟರಲ್ಲಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅವರು ಸ್ಥಳೀಯರಿಗೆ ತಿಳಿಸಿದ್ದು, ಮಾಹಿತಿ ಪಡೆದ ಅಗ್ನಿಶಾಮಕ ದಳದ ಅಧಿಕಾರಿ, ಸಿಬ್ಬಂದಿ ವರ್ಗವು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಕಾರು ಸುಟ್ಟು ಹೋಗಿದೆ ಎಂದು ತಿಳಿದು ಬಂದಿದೆ

    Share Information
    Advertisement
    Click to comment

    You must be logged in to post a comment Login

    Leave a Reply