MANGALORE
ಸಿಸಿಬಿ ಕಾರ್ಯಾಚರಣೆ ರಾಕೇಶ್ ಕೊಲೆ ಪ್ರಕರಣದ ಆರೋಪಿಗಳ ಸೆರೆ
ಸಿಸಿಬಿ ಕಾರ್ಯಾಚರಣೆ ರಾಕೇಶ್ ಕೊಲೆ ಪ್ರಕರಣದ ಆರೋಪಿಗಳ ಸೆರೆ
ಮಂಗಳೂರು ಜನವರಿ 6: ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮೊಗರು ಬಳಿಯಲ್ಲಿ ರಾಕೇಶ್ ಎಂಬಾತನ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ನಗರ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
2018 ಜನವರಿಯಲ್ಲಿ ಮಂಗಳೂರು ನಗರ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮೊಗೆರು ಬಳಿಯ ಮಾಲಾಡಿ ಎಂಬಲ್ಲಿ ಕ್ಷುಲಕ ಕಾರಣದ ನೆಪವೊಡ್ಡಿ ಪಂಜಿಮೊಗರು ಉರುಂಡಾಡಿ ಬೈಲು ನಿವಾಸಿ ಯೋಗೀಶ್ ಎಂಬವರ ಮಗನಾದ ರಾಕೇಶ್ ಎಂಬಾತನನ್ನು 3 ಮಂದಿ ತಲವಾರಿನಿಂದ ಕಡಿದು ಕೊಲೆ ಮಾಡಿದ್ದರು. ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆದಿತ್ತು.
ಬಂಧಿತ ಆರೋಪಿಗಳನ್ನು ಸುನಿಲ್ ಕಮಾರ್, ಪ್ರವೀಣ್ ಪೂಜಾರಿ, ಪ್ರೀತಂ ಎಂಬವರನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಆರೋಪಿಗಳು ರಾಕೇಶ್ ಎಂಬಾತನ ಕೊಲೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದರು. ಆರೋಪಿಗಳು ಹಾಗೂ ಹತ್ಯೆಯಾದ ರಾಕೇಶ್ ಎಂಬವರು ಸ್ನೇಹಿತರಾಗಿದ್ದರು.
Facebook Comments
You may like
ಮಂಗಳೂರು ವಿಮಾನ ನಿಲ್ದಾಣದಲ್ಲಿ 61 ಲಕ್ಷ ಮೌಲ್ಯದ 1 ಕೆಜಿಗೂ ಅಧಿಕ ಚಿನ್ನ ವಶಕ್ಕೆ
ಬೆಂಗಳೂರು ನಂತರ ಮಂಗಳೂರಿಗೆ ಕಾಲಿಟ್ಟ ಎಟಿಎಂ ಸ್ಕಿಮ್ಮಿಂಗ್ – ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ
ಚಲಿಸುತ್ತಿದ್ದ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಆರೋಪಿಯ ಬಂಧನ
ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಬಿದ್ದ ಮಂಗಳೂರು ಸರ್ವೇಯರ್!
ಮಂಗಳೂರಿಗೆ ಯೋಗಿ ಆದಿತ್ಯನಾಥ; ಪೇಜಾವರ ಶ್ರೀಗಳ ಭೇಟಿ
ಚಹಾ ಕುಡಿಯಲು ಬಂದು ಹೊಟೇಲ್ ನಲ್ಲಿ ಶೂಟೌಟ್..ಇಬ್ಬರ ಬಂಧನ
You must be logged in to post a comment Login