LATEST NEWS
ಶಿವರಾಜ್ ಹತ್ಯೆ ಪ್ರಕರಣ ಮೂವರು ಆರೋಪಿಗಳ ಬಂಧನ
ಶಿವರಾಜ್ ಹತ್ಯೆ ಪ್ರಕರಣ ಮೂವರು ಆರೋಪಿಗಳ ಬಂಧನ
ಮಂಗಳೂರು ಜನವರಿ 22: ಮಂಗಳೂರಿನಲ್ಲಿ ಶಿವರಾಜ್ ಹತ್ಯೆ ಹಿನ್ನಲೆ ಮೂರು ಜನ ಆರೋಪಿಗಳನ್ನು ಬಂಧಿಸಿದ ಮಂಗಳೂರು ಸಿಸಿಬಿ ಪೊಲೀಸರು.
ಇಂದು ಬೆಳಗ್ಗ ತಣ್ಣಿರುಬಾವಿ ಸಮೀಪದ ಮನೆಯ ಟೆರೇಸ್ ಮೇಲೆ ಮಲಗಿದ್ದ ಶಿವರಾಜ್ ಎನ್ನುವವರನ್ನು ದುಷ್ಕರ್ಮಿಗಳನ್ನು ಹತ್ಯೆ ಮಾಡಿದ್ದರು. ರೌಡಿ ಶೀಟರ್ ಭರತೇಶ್ ಸಹೋದರ ಶಿವರಾಜ್ ಹತ್ಯೆಯಾದ ದುರ್ದೈವಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಸುನೀಲ್ , ಧೀರಜ್ , ಮಲ್ಲೇಶ್ ಎಂದು ಗುರುತಿಸಲಾಗಿದೆ,
ಹಳೇ ದ್ವೇಷದ ಹಿನ್ನಲೆಯಲ್ಲಿ ಕೊಲೆ ನಡೆದಿದೆ ಎಂದು ಹೇಳಲಾಗಿದೆ.
You must be logged in to post a comment Login